![](https://janathavani.com/wp-content/uploads/2023/11/18-hrp-nemiraj-news-23.11.2023-1024x380.jpg)
ಬರ ಪರಿಹಾರದ ಹಣ ಬಿಡುಗಡೆಗೆ ಶಾಸಕ ನೇಮಿರಾಜ್ ನಾಯ್ಕ್ ಒತ್ತಾಯ
ಹರಪನಹಳ್ಳಿ : ರಾಜ್ಯದಲ್ಲಿ ಬರಗಾಲ ತೀವ್ರವಾಗಿದ್ದು, ಶೀಘ್ರದಲ್ಲೇ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕೆಂದು ಹಗರಿಬೊಮ್ಮನಹಳ್ಳಿ ಜೆಡಿಎಸ್ ಶಾಸಕ ಕೆ.ನೇಮಿರಾಜ್ ನಾಯ್ಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹರಪನಹಳ್ಳಿ : ರಾಜ್ಯದಲ್ಲಿ ಬರಗಾಲ ತೀವ್ರವಾಗಿದ್ದು, ಶೀಘ್ರದಲ್ಲೇ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕೆಂದು ಹಗರಿಬೊಮ್ಮನಹಳ್ಳಿ ಜೆಡಿಎಸ್ ಶಾಸಕ ಕೆ.ನೇಮಿರಾಜ್ ನಾಯ್ಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹರಪನಹಳ್ಳಿ : ತಲೆತಲಾಂತರದಿಂದ ಶೋಷಣೆಗೊಳಗಾಗಿರುವ ಜನ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಸಂವಿಧಾನ ರೂಪಿಸಿರುವ ಮೀಸಲಾತಿಯನ್ನು ತೆಗೆದು ಹಾಕುವ ಸಂಚು ನಡೆದಿದೆ ಎಂದು ವಿಜಯನಗರ ಜಿಲ್ಲೆಯ ಉಸ್ತುವಾರಿ ಕಾಂ. ಎಚ್.ಎಂ. ಸಂತೋಷ್ ಹೇಳಿದರು.
ಹರಪನಹಳ್ಳಿ : ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಮೊಬೈಲ್ ಕಳ್ಳರಿಂದ ಡಕಾಯಿತಿಗೊಳಗಾದ ಮೊಬೈಲ್ ಫೋನ್ಗಳ ಮಾಲೀಕರು ಪೊಲೀಸ್ ಠಾಣೆಗೆ ದೂರುಗಳನ್ನು ನೀಡಿದ ಹಿನ್ನೆಲೆಯಲ್ಲಿ, ಫೋನ್ ಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡು ಅವುಗಳನ್ನು ಸೂಕ್ತ ವಿವರಣೆ ನೀಡಿದ ಮೊಬೈಲ್ ಫೋನ್ ಮಾಲೀಕರಿಗೆ ಹಿಂದಿರುಗಿಸಿದ್ದಾರೆ.
ಹರಪನಹಳ್ಳಿ : ದಾಸ ಶ್ರೇಷ್ಠ ಭಕ್ತ ಕನಕದಾಸರ 536ನೇ ಜಯಂತಿಯನ್ನು ನ.30 ರಂದು ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ತಾಲ್ಲೂಕು ಆಡಳಿತದಿಂದ ಆಚರಿಸಲಾಗುವುದು ಎಂದು ತಹಶೀಲ್ದಾರ್ ಗಿರೀಶ್ ಬಾಬು ತಿಳಿಸಿದರು.
ಹರಪನಹಳ್ಳಿ : ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದಲ್ಲಿ ನೂತನವಾಗಿ ಕಟ್ಟಿಸಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹರಪನಹಳ್ಳಿ : ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೆ ಆಸ್ತಿ ಮಾಡಿ ಎಂದು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ವೈ.ಡಿ. ಅಣ್ಣಪ್ಪ ಹೇಳಿದರು.
ಹರಪನಹಳ್ಳಿ : ಯುವ ಜನರು, ಮಹಿಳೆಯರು ಮತ್ತು ಸಮಾಜದ ಅಬಲ ವರ್ಗದವರನ್ನು ಸಬಲೀಕರಣ ಗೊಳಿಸಲು ಅನುಕೂಲಕರವಾದ ನೀತಿಗಳು ಮತ್ತು ಪರಿಣಾಮ ಕಾರಿ ಕಾರ್ಯ ಯೋಜನೆಗಳನ್ನು ರೂಪಿಸಬೇಕಿದೆ ಎಂದು ತೆಗ್ಗಿನ ಮಠದ ಶ್ರೀ ವರಸದ್ಯೋಜಾತ ಶಿವಚಾರ್ಯ ಸ್ವಾಮೀಜಿ ಆಶಿಸಿದರು.
ಹರಪನಹಳ್ಳಿ : ದೀಪಾವಳಿ ಹಬ್ಬದ ಪ್ರಯುಕ್ತ ಯೋಗ ನರಸಿಂಹ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಹಾಗೂ ವೈ.ಡಿ. ಅಣ್ಣಪ್ಪ ಸಮಾಜಮುಖಿ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ಶ್ರೀ ಕೋಲಶಾಂತೇಶ್ವರ ಮಠದಲ್ಲಿ ಪೂಜಾರ್ ಚಂದ್ರಪ್ಪನವರ 75 ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವ, `ಬಣ್ಣ ಮತ್ತು ಬದುಕು’ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಟಿ. ಶಿವಶಂಕರ್ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಹರಪನಹಳ್ಳಿ : ತಾಲ್ಲೂಕಿನ ಜಂಬುಲಿಂಗನಹಳ್ಳಿ ಗ್ರಾಮದ ಮಾರ್ಗವಾಗಿ ಹಾದು ಹೋಗಿರುವ ಹರಪನಹಳ್ಳಿ-ದಾವಣಗೆರೆ ಸಿಸಿ ರಸ್ತೆಯು ಅತ್ಯಂತ ಕಳಪೆಯಿಂದ ಕೂಡಿದ್ದು, ದೂಳಿನಿಂದ ಕಿರಿ ಕಿರಿಯಾಗಿ ತುಂಬಾ ಸಮಸ್ಯೆಯಾಗಿದೆ ಎಂದು ಅಲ್ಲಿನ ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ.
ಹರಪನಹಳ್ಳಿ : ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಹರಪನಹಳ್ಳಿಯ ಎ.ಡಿ.ಬಿ.ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಹರಪನಹಳ್ಳಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಮಾಹಿತಿ ಹಕ್ಕು ಸಂಪನ್ಮೂಲ ವ್ಯಕ್ತಿ ಎ.ಎಂ.ಪಿ. ವಾಗೀಶ ತಿಳಿಸಿದರು.