
ಆರೋಗ್ಯಶ್ರೀ ಯಂಗ್ ಟೀಮ್ನಿಂದ ಯೋಗ ದಿನಾಚರಣೆ
ಹರಪನಹಳ್ಳಿ : ಪಟ್ಟಣದ ಆರೋಗ್ಯಶ್ರೀ ಯಂಗ್ ಟೀಮ್ ಆಶ್ರಯದಲ್ಲಿ ಯೋಗ ದಿನ ಆಚರಿಸಲಾಯಿತು. ಮಹಿಳೆಯರು ಯೋಗ ಪ್ರದರ್ಶಿಸಿ ಗಮನಸೆಳೆದರು.
ಹರಪನಹಳ್ಳಿ : ಪಟ್ಟಣದ ಆರೋಗ್ಯಶ್ರೀ ಯಂಗ್ ಟೀಮ್ ಆಶ್ರಯದಲ್ಲಿ ಯೋಗ ದಿನ ಆಚರಿಸಲಾಯಿತು. ಮಹಿಳೆಯರು ಯೋಗ ಪ್ರದರ್ಶಿಸಿ ಗಮನಸೆಳೆದರು.
ಹರಪನಹಳ್ಳಿ : ಯೋಗದ ಮಹತ್ವ ಇಡೀ ಜಗತ್ತಿಗೆ ಅರ್ಥವಾಗಿದೆ ಎಂದು ಎನ್ಎಸ್ಎಸ್ ಸಂಚಾಲಕ ರಾಜಶೇಖರಯ್ಯ ಹೇಳಿದರು.
ಹರಪನಹಳ್ಳಿ : ಯೋಗವು ಮಾನಸಿಕ ಸಮಸ್ಯೆಗಳ ನಿವಾರಣೆಯಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂಬುದು ಇತ್ತೀಚಿನ ಪರಿಕಲ್ಪನೆಯೇನಲ್ಲ. ಹಿಂದಿನಿಂದಲೂ ವೈದ್ಯರು ಒತ್ತಡ ಸಂಬಂಧಿ ಖಾಯಿಲೆಗೆ ಯೋಗಾಭ್ಯಾಸದ ಸಲಹೆ ನೀಡುತ್ತಿದ್ದರು ಎಂದು ಜಿಲ್ಲಾ ಯೋಗ ಶಿಬಿರದ ಸಂಚಾಲ ಕರಾದ ಕುಸುಮಾ ಜಗದೀಶ್ ಹೇಳಿದರು.
ಹರಪನಹಳ್ಳಿ : ಪ್ರತಿದಿನ ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಯೋಗದಿಂದ ಆಗುವ ಅನುಕೂಲ ಹಾಗೂ ಪ್ರಯೋಜನಗಳ ಬಗ್ಗೆ ನಾವು ಮನವರಿಕೆ ಮಾಡಿಕೊಳ್ಳಬೇಕು
ಹರಪನಹಳ್ಳಿ : ಜನಸಾಮಾನ್ಯರು ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಕೊಡದೇ ಗುಣಮಟ್ಟದ ಕಾಮಗಾರಿಗಳಿಗೆ ಸಹಕಾರ ನೀಡಿ ಎಂದು ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.
ಹರಪನಹಳ್ಳಿ : ಮನುಷ್ಯನಿಗೆ ಎಲ್ಲಾ ಅಂಗಾಂಗ ಗಳಿಗಿಂತ ಕಣ್ಣೇ ಅತೀ ಅವಶ್ಯಕ, ಕಣ್ಣು ಇದ್ದರೆ ಇಡೀ ಪ್ರಪಂಚ ವನ್ನು ನೋಡಬಹುದು ಎಂದು ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಯರಬಳ್ಳಿ ಉಮಾಪತಿ ಹೇಳಿದರು.
ಹರಪನಹಳ್ಳಿ : ರಾಜ್ಯದಲ್ಲಿ ಆದ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವನ್ನು ಖಂಡಿಸಿ ತಾಲ್ಲೂಕು ಬಿಜೆಪಿಯು ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು.
ಹರಪನಹಳ್ಳಿ : ಮುಸಲ್ಮಾನ ಸಮುದಾಯದ ಪವಿತ್ರ ಹಬ್ಬಗಳಲ್ಲೊಂದಾದ ದಾನ ಧರ್ಮ ಹಾಗೂ ಭ್ರಾತೃತ್ವದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದಲ್ಲಿ ಇಸ್ಲಾಂ ಸಮಾಜವು ಸಡಗರ-ಸಂಭ್ರಮದಿಂದ ಆಚರಿಸಿತು.
ಹರಪನಹಳ್ಳಿ : ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿ ಎಂದು ದೇವರಿಗೆ ಹರಕೆ ಹೊತ್ತು ಅಭಿಮಾನ ಮೆರೆದಿದ್ದ ತಾಲ್ಲೂಕಿನ ಹಿರೇಮೇಗಳಗೆರೆ ಗ್ರಾಮದ ದಾನಪ್ಪರ್ ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಮಾಜಿ ಸಚಿವ ಜಿ. ಕರುಣಾಕರ ರೆಡ್ಡಿ ಭಾನುವಾರ ಭೇಟಿ ನೀಡಿ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಹರಪನಹಳ್ಳಿ : ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಗೃಹರಕ್ಷಕ ದಳದ ಪಾತ್ರ ಮುಖ್ಯವಾಗಿದೆ. ಕಾನೂನು ರಕ್ಷಣೆಯ ಜೊತೆಗೆ ಪರಿಸರ ಸಂರಕ್ಷಣೆಯ ಹೊಣೆ ಹೊತ್ತಿರುವುದು ಅತ್ಯಂತ ಶ್ಲ್ಯಾಘನೀಯ ಎಂದು ಎಸ್.ಯು.ಜೆ.ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ಹರಪನಹಳ್ಳಿ : ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿ ಎಂದು ಹರಕೆ ಹೊತ್ತಿದ್ದ ತಾಲ್ಲೂಕಿನ ಹಿರೇಮೇಗಳಗೆರೆ ಗ್ರಾಮದ ಅಭಿಮಾನಿಯೊಬ್ಬ ಶುಕ್ರವಾರ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ದೇವಸ್ಥಾನದವರೆಗೆ 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದರು.
ಹರಪನಹಳ್ಳಿ,ಜೂ.12- ಶಿಕ್ಷಕ ವೃತ್ತಿ ಪವಿತ್ರ ವೃತ್ತಿಯಾಗಿದ್ದು, ಸಮಾಜ ತಿದ್ದುವಲ್ಲಿ ಶಿಕ್ಷಕರ ಪಾತ್ರ ಅಮೋಘವಾಗಿದೆ ಎಂದು ಹಿರೇಹಡಗಲಿಯ ಮಾನಿಹಳ್ಳಿ ಪುರವರ್ಗ ಮಠದ ಶ್ರೀ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.