ಹರಪನಹಳ್ಳಿ ತಾ.ನ ತೌಡೂರಿನಲ್ಲಿ ಕಣ್ಣು ತಪಾಸಣೆ ಶಿಬಿರ
ಹರಪನಹಳ್ಳಿ : ಮನುಷ್ಯನಿಗೆ ಎಲ್ಲಾ ಅಂಗಾಂಗ ಗಳಿಗಿಂತ ಕಣ್ಣೇ ಅತೀ ಅವಶ್ಯಕ, ಕಣ್ಣು ಇದ್ದರೆ ಇಡೀ ಪ್ರಪಂಚ ವನ್ನು ನೋಡಬಹುದು ಎಂದು ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಯರಬಳ್ಳಿ ಉಮಾಪತಿ ಹೇಳಿದರು.
ಹರಪನಹಳ್ಳಿ : ಮನುಷ್ಯನಿಗೆ ಎಲ್ಲಾ ಅಂಗಾಂಗ ಗಳಿಗಿಂತ ಕಣ್ಣೇ ಅತೀ ಅವಶ್ಯಕ, ಕಣ್ಣು ಇದ್ದರೆ ಇಡೀ ಪ್ರಪಂಚ ವನ್ನು ನೋಡಬಹುದು ಎಂದು ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಯರಬಳ್ಳಿ ಉಮಾಪತಿ ಹೇಳಿದರು.
ಹರಪನಹಳ್ಳಿ : ರಾಜ್ಯದಲ್ಲಿ ಆದ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವನ್ನು ಖಂಡಿಸಿ ತಾಲ್ಲೂಕು ಬಿಜೆಪಿಯು ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು.
ಹರಪನಹಳ್ಳಿ : ಮುಸಲ್ಮಾನ ಸಮುದಾಯದ ಪವಿತ್ರ ಹಬ್ಬಗಳಲ್ಲೊಂದಾದ ದಾನ ಧರ್ಮ ಹಾಗೂ ಭ್ರಾತೃತ್ವದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದಲ್ಲಿ ಇಸ್ಲಾಂ ಸಮಾಜವು ಸಡಗರ-ಸಂಭ್ರಮದಿಂದ ಆಚರಿಸಿತು.
ಹರಪನಹಳ್ಳಿ : ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿ ಎಂದು ದೇವರಿಗೆ ಹರಕೆ ಹೊತ್ತು ಅಭಿಮಾನ ಮೆರೆದಿದ್ದ ತಾಲ್ಲೂಕಿನ ಹಿರೇಮೇಗಳಗೆರೆ ಗ್ರಾಮದ ದಾನಪ್ಪರ್ ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಮಾಜಿ ಸಚಿವ ಜಿ. ಕರುಣಾಕರ ರೆಡ್ಡಿ ಭಾನುವಾರ ಭೇಟಿ ನೀಡಿ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಹರಪನಹಳ್ಳಿ : ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಗೃಹರಕ್ಷಕ ದಳದ ಪಾತ್ರ ಮುಖ್ಯವಾಗಿದೆ. ಕಾನೂನು ರಕ್ಷಣೆಯ ಜೊತೆಗೆ ಪರಿಸರ ಸಂರಕ್ಷಣೆಯ ಹೊಣೆ ಹೊತ್ತಿರುವುದು ಅತ್ಯಂತ ಶ್ಲ್ಯಾಘನೀಯ ಎಂದು ಎಸ್.ಯು.ಜೆ.ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ಹರಪನಹಳ್ಳಿ : ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿ ಎಂದು ಹರಕೆ ಹೊತ್ತಿದ್ದ ತಾಲ್ಲೂಕಿನ ಹಿರೇಮೇಗಳಗೆರೆ ಗ್ರಾಮದ ಅಭಿಮಾನಿಯೊಬ್ಬ ಶುಕ್ರವಾರ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ದೇವಸ್ಥಾನದವರೆಗೆ 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದರು.
ಹರಪನಹಳ್ಳಿ,ಜೂ.12- ಶಿಕ್ಷಕ ವೃತ್ತಿ ಪವಿತ್ರ ವೃತ್ತಿಯಾಗಿದ್ದು, ಸಮಾಜ ತಿದ್ದುವಲ್ಲಿ ಶಿಕ್ಷಕರ ಪಾತ್ರ ಅಮೋಘವಾಗಿದೆ ಎಂದು ಹಿರೇಹಡಗಲಿಯ ಮಾನಿಹಳ್ಳಿ ಪುರವರ್ಗ ಮಠದ ಶ್ರೀ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ : ಜೀವಜಲ ಟ್ರಸ್ಟಿನಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ತಾಲ್ಲೂಕಿನ ಗುಡಿಹಳ್ಳಿಯ ಡಿ.ಹೆಚ್. ಅರ್ಪಿತಾ ವಿಜೇತರಾಗಿದ್ದು, ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಟಿ.ಎಂ. ರಾಜಶೇಖರ್ ಸನ್ಮಾನಿಸಿದರು.
ಹರಪನಹಳ್ಳಿ : ಪಟ್ಟಣದ ತೆಗ್ಗಿನ ಮಠದ ವರಸದ್ಯೋಜಾತ ಶ್ರೀಗಳು ತಮ್ಮ ಹಕ್ಕು ಚಲಾಯಿಸಿದರು.
ಹರಪನಹಳ್ಳಿ : ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಶೇ.73.14 ರಷ್ಟು ಮತದಾನದ ದಾಖಲೆಯ ಜತೆಗೆ ಶಾಂತಿಯುತ ಮತದಾನ ನಡೆಯಿತು.
ಹರಪನಹಳ್ಳಿ : ಯಶಸ್ಸು ಸುಲಭವಾಗಿ ದೊರಕುವಂತಹದ್ದಲ್ಲ, ನಿರಂತರ ಪರಿಶ್ರಮ, ಸತತ ಪ್ರಯತ್ನ, ತ್ಯಾಗದಿಂದ ಮಾತ್ರ ಯಶಸ್ಸು ಸಿಗುತ್ತದೆ. ತಮಗೆ ದೊರಕಿದ ಪ್ರಶಸ್ತಿ ಒಂದು ವರ್ಷದ ನಿರಂತರ ಪ್ರಯತ್ನದ ಪ್ರತಿಫಲ ಎಂದು ನವಜ್ಯೋತಿ ಸಂಸ್ಥೆಯ ಅಧ್ಯಕ್ಷರಾದ ಸಪ್ನ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ಹರಪನಹಳ್ಳಿ : ಆಧುನಿಕ ಜಗತ್ತಿನಲ್ಲಿ ನಾವು ಬಹಳ ಮುಂದುವರೆದಿದ್ದು, ಆಕಾಶದಲ್ಲಿ ರುವ ದೂರದ ನಕ್ಷತ್ರಗಳು, ಚಂದಿರ ನಮಗೆ ಹತ್ತಿರವಾಗಿ ಕಾಣುತ್ತವೆ, ದುರಂತವೆಂದರೆ ಇಲ್ಲೇ ಇರುವ ಪಕ್ಕದ ಮನೆಯವರು, ನೆರೆ-ಹೊರೆ ಯವರು ನಮಗೆ ದೂರ-ದೂರ ಎನ್ನುವಂತೆ ನಮ್ಮ ಸಂಬಂಧಗಳಿವೆ