
ಪರಸ್ಪರ ಗೌರವವನ್ನು ಕೊಡುವುದೇ ಅತಂತ್ಯ ಶ್ರೇಷ್ಠ ಧರ್ಮ
ಹರಿಹರ : ನಾವು ಮತ್ತೊಬ್ಬರಿಗೆ ಪರಸ್ಪರ ಗೌರವವನ್ನು ಕೊಡುವುದೇ ಅತ್ಯಂತ ಶ್ರೇಷ್ಠವಾದ ಧರ್ಮವಾಗಿದೆ ಎಂದು ಪಂಚಮ ಸಾಲಿ ಗುರುಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.
ಹರಿಹರ : ನಾವು ಮತ್ತೊಬ್ಬರಿಗೆ ಪರಸ್ಪರ ಗೌರವವನ್ನು ಕೊಡುವುದೇ ಅತ್ಯಂತ ಶ್ರೇಷ್ಠವಾದ ಧರ್ಮವಾಗಿದೆ ಎಂದು ಪಂಚಮ ಸಾಲಿ ಗುರುಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.
ಮಲೇಬೆನ್ನೂರು : ಇಡೀ ಜಗತ್ತು ಒಬ್ಬ ವ್ಯಕ್ತಿಯನ್ನು ಗೌರವಿಸುತ್ತಿದ್ದರೆ, ಅದು ಮಹಾತ್ಮ ಗಾಂಧೀಜಿಯನ್ನು ಮಾತ್ರ. ಅವರ ಅಹಿಂಸಾ ಹೋರಾಟ ಹಾಗೂ ಆದರ್ಶದ ಬದುಕು ಅದಕ್ಕೆ ಕಾರಣವಾಗಿದೆ
ಮಲೇಬೆನ್ನೂರು : ಈಶ್ವರೀಯ ವಿಶ್ವವಿದ್ಯಾಲಯವು ಜಗತ್ತಿನಲ್ಲಿ ಸತ್ಯಶುದ್ಧವಾದ ಜ್ಞಾನವನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿದೆ ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿಯ ನವದೆಹಲಿಯ ಹರಿನಗರ ಉಪವಲಯದ ನಿರ್ದೇಶಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಶುಕ್ಲಾ ದೀದೀಜಿ ತಿಳಿಸಿದರು.
ಮಲೇಬೆನ್ನೂರು : ಇಲ್ಲಿನ ನೀರಾವರಿ ಇಲಾಖೆಯ ಆವರಣದಲ್ಲಿ ಪ್ರತಿಷ್ಟಾಪಿಸಿದ್ದ ಹಿಂದೂ ಮಹಾಗಣಪತಿ ಯನ್ನು ಬೃಹತ್ ಶೋಭಾಯಾತ್ರೆ ಮೂಲಕ ಇಂದು ವಿಸರ್ಜನೆಗೊಳಿಸಲಾಯಿತು.
ಹರಿಹರ : ಮಹಾತ್ಮ ಗಾಂಧೀಜಿ ತಮ್ಮ ಜೀವನದುದ್ದಕ್ಕೂ ಅಹಿಂಸೆ ಮತ್ತು ಸತ್ಯದ ಮಾರ್ಗವನ್ನು ಅನುಸರಿಸಿ, ಇಡೀ ಮಾನವ ಕುಲಕ್ಕೆ ಮಾನವೀಯತೆಯ ಪಾಠ ಕಲಿಸಿದ್ದಲ್ಲದೆ, ಜೀವನ ನಡೆಸಲು ಸರಿಯಾದ ಮಾರ್ಗವನ್ನು ಕಲ್ಪಿಸಿದರು ಎಂದು ಶಾಸಕ ಬಿ.ಪಿ. ಹರೀಶ್ ಅಭಿಪ್ರಾಯಪಟ್ಟರು.
ಮಲೇಬೆನ್ನೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಮತ್ತು ಮಲೇಬೆನ್ನೂರು ಯೋಜನಾಧಿಕಾರಿಗಳ ಕಚೇರಿ ವತಿಯಿಂದ ನಾಳೆ ದಿನಾಂಕ 3ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಗಾಂಧಿ ಸ್ಮೃತಿ, ಜನ ಜಾಗೃತಿ ಸಮಾವೇಶ ವನ್ನು ಸರ್ವಧರ್ಮ ಗುರುಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ
ಹರಿಹರ : ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಗಿರಿಯಮ್ಮ ಕಾಲೇಜ್ ಹತ್ತಿರವಿರುವ ಪಕ್ಷದ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜೀಯವರ ಜಯಂತಿ ಆಚರಿಸಲಾಯಿತು.
ಹರಿಹರ : ದಾವಣಗೆರೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸೂಕ್ತ ನಿವೇಶನ ನೀಡುವಂತೆ ಆಗ್ರಹಿಸಿ, ಹರಿಹರ ನಗರಕ್ಕೆ ಭಾನುವಾರ ಆಗಮಿಸಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಒತ್ತಾಯಿಸಲಾಯಿತು.
ಹರಿಹರ : ದಸರಾ ಮಹೋತ್ಸವವನ್ನು ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ವಿಧಿ ವಿಧಾನಗಳೊಂದಿಗೆ, ಶ್ರದ್ಧಾ ಭಕ್ತಿಯಿಂದ ಮತ್ತು ವೈಭವದಿಂದ ಆಚರಣೆ ಮಾಡೋಣ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಹರಿಹರ : ನಗರದ ಆರೋಗ್ಯ ಮಾತೆ ಚರ್ಚ್ ಆವರಣದ ಮರಿಯಾ ಸದನದಲ್ಲಿ ನಾಳೆ ದಿನಾಂಕ 2 ರ ಸೋಮವಾರ ಸಂಜೆ 7ಕ್ಕೆ ಸೀರತ್ ಅಭಿಯಾನ-2023 ಪ್ರಯುಕ್ತ ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್ ವಿಷಯ ಕುರಿತು ವಿಚಾರ ಗೋಷ್ಠಿ ಆಯೋಜಿಸಿದೆ
ಮಲೇಬೆನ್ನೂರು : 1983-84 ರಲ್ಲಿ ನಾನು ದಾವಣಗೆರೆ ನಗರಸಭೆ ಸದಸ್ಯನಾಗಿ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಪೌರ ಕಾರ್ಮಿಕರ ಪರಿಸ್ಥಿತಿ ಬಹಳ ಕಷ್ಟಕರವಾಗಿತ್ತು. ಈಗ ಬಹಳ ಸುಧಾರಿಸಿದ್ದು, ಸರ್ಕಾರ ಅಗತ್ಯ ಸೌಲಭ್ಯಗಳನ್ನು ಕಾಲ ಕಾಲಕ್ಕೆ ನೀಡುತ್ತಾ ಬಂದಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಹರಿಹರ : ತಾಲ್ಲೂಕಿನ ಗಂಗನರಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ರೂ. 10.00 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕೊಠಡಿಯನ್ನು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಉದ್ಘಾಟಿಸಿದರು.