![](https://janathavani.com/wp-content/uploads/2024/05/14-thota-22.05.2024.jpg)
ತೋಟಗಳಿಗೆ ಜೀವಕಳೆ ತಂದ ಮುಂಗಾರು ಪೂರ್ವ ಮಳೆ
ಮಲೇಬೆನ್ನೂರು : ಬರಗಾಲ ಎದುರಿಸುತ್ತಿದ್ದ ಸಕಲ ಜೀವರಾಶಿಗಳಿಗೂ ಕಳೆದ 3-4 ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆ ಭರವಸೆ ಮೂಡಿಸಿದ್ದು, ಎಲ್ಲೆಡೆ ತಂಪು ವಾತಾವರಣ ನಿರ್ಮಾಣ ವಾಗಿದೆ.
ಮಲೇಬೆನ್ನೂರು : ಬರಗಾಲ ಎದುರಿಸುತ್ತಿದ್ದ ಸಕಲ ಜೀವರಾಶಿಗಳಿಗೂ ಕಳೆದ 3-4 ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆ ಭರವಸೆ ಮೂಡಿಸಿದ್ದು, ಎಲ್ಲೆಡೆ ತಂಪು ವಾತಾವರಣ ನಿರ್ಮಾಣ ವಾಗಿದೆ.
ಮಲೇಬೆನ್ನೂರು : ಲಿಂಗಾಯತವು ಕೇವಲ ಜಾತಿಯಲ್ಲ. ಅದೊಂ ದು ಧರ್ಮ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಆವರಗೆರೆ ರುದ್ರಮುನಿ ಅಭಿಮತ ವ್ಯಕ್ತಪಡಿಸಿದರು.
ಮಲೇಬೆನ್ನೂರು : ಕೊಮಾರನ ಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ರಂಗನಾಥ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ಭಾನುವಾರ ರಾಮತಾರಕ ಯಜ್ಞವನ್ನು ಹಮ್ಮಿಕೊಳ್ಳಲಾಗಿತ್ತು.
ಹರಿಹರ : ನಗರಕ್ಕೆ ಕುಡಿಯುವ ನೀರಿನ ಯೋಜನೆಗೆ ತುಂಗಭದ್ರಾ ನದಿಯ ಹೊರತಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಗುರುವಾರ ತಹಶೀಲ್ದಾರ್ ಕೆ.ಎಂ.ಗುರುಬಸವರಾಜ್ ಹಾಗೂ ಪೌರಾಯುಕ್ತ ಐಗೂರು ಬಸವರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮಲೇಬೆನ್ನೂರು : ಜಿಗಳಿ ಗ್ರಾಮದಲ್ಲಿ ಭಾನುವಾರ ವಾಸವಿ ಯುವ ಜನ ಸಂಘದ ವತಿಯಿಂದ ವಾಸವಿ ಅಮ್ಮನವರ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಮಲೇಬೆನ್ನೂರು : ಜಗದ್ಗುರು ಶ್ರೀ ರೇವಣಸಿದ್ದೇಶ್ವರರ ಬಗ್ಗೆ ಇರುವ ಇತಿಹಾಸವನ್ನು ಮರೆ ಮಾಚುವ ಹುನ್ನಾರ ಪಟ್ಟಭದ್ರರಿಂದ ನಡೆಯುತ್ತಾ ಬಂದಿದ್ದು, ಇದನ್ನು ಸಹಿಸುವುದಿಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಮಲೇಬೆನ್ನೂರು : ಸತ್ಯಾನ್ವೇಷಣೆಯೇ ಜ್ಞಾನ ವಿಜ್ಞಾನದ ಗುರಿ ಆಗಿದ್ದು, ಸುಳ್ಳು ಆಕರ್ಷಣೀಯವಾಗಿರುತ್ತದೆ. ಆದರೆ, ಸತ್ಯ ಕಹಿಯಾಗಿರುತ್ತದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷರು, ಮನೋವೈದ್ಯರು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸೃತರಾದ ಡಾ. ಸಿ.ಆರ್. ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಮಲೇಬೆನ್ನೂರು : ಸಮೀಪದ ಹೊಳೆಸಿರಿಗೆರೆ ಗ್ರಾಮದಲ್ಲಿ ಉತ್ತಮ ಮಳೆ ಆಗುವಂತೆ ವರುಣ ದೇವನಿಗೆ ಪ್ರಾರ್ಥಿಸಿ, ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ.
ಮಲೇಬೆನ್ನೂರು : ಕಡರನಾಯ್ಕನ ಹಳ್ಳಿಯಿಂದ ಕೊಕ್ಕ ನೂರು, ಜಿ.ಟಿ ಕಟ್ಟೆ ಮಾರ್ಗವಾಗಿ ಮೂಗಿನಗೊಂದಿಗೆ ಸಂಪರ್ಕಿಸುವ ರಸ್ತೆ ಕಾಮಗಾರಿ ಅಪೂರ್ಣ ವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಲೇಬೆನ್ನೂರು : ಬುಧವಾರ ಸಂಜೆ ಮಲೇಬೆನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಬೇಗೆಗೆ ತಂಪೆರೆದಂತಾಗಿದೆ.
ಹರಿಹರ : ಇಲ್ಲಿಗೆ ಸಮೀಪದ ಕುಮಾರಪಟ್ಟಣದ ಕೊಡಿಯಾಲ ಹೊಸಪೇಟೆ ಗ್ರಾಮದ ಹತ್ತಿರ ತುಂಗಭದ್ರಾ ನದಿಯ ದಡದಲ್ಲಿರುವ, ಐತಿಹಾಸಿಕ ನಾಗಬನ ಮತ್ತು ಮೂಲದುರ್ಗಾ ದೇವಿ ದೇವಸ್ಥಾನ ಸಮಿತಿಯಿಂದ, ಇದೇ ದಿನಾಂಕ 20 ಮತ್ತು 21 ರಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಧರ್ಮದರ್ಶಿ ಮಂಜುನಾಥ ತಿಳಿಸಿದ್ದಾರೆ.
ಮಲೇಬೆನ್ನೂರು : ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮಲೇಬೆನ್ನೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.