
ಭಾನುವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ
ಮಲೇಬೆನ್ನೂರು : ಭಾನುವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಿಗೂ ಗ್ರಾಮಸ್ಥರು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಮಲೇಬೆನ್ನೂರು : ಭಾನುವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಿಗೂ ಗ್ರಾಮಸ್ಥರು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಹರಿಹರ : ತಾಲ್ಲೂಕಿನ ವಿವಿಧ ಇಲಾಖಾಧಿಕಾರಿಗಳು ನಾನಾ ಯೋಜನೆ, ಕಟ್ಟಡಗಳ ಉದ್ಘಾಟನಾ ಸಮಾರಂಭ ಆಯೋಜಿಸಲು ಸಂಸದರ ಸಮಯಾವಕಾಶಕ್ಕಾಗಿ ಕಾಯುವುದು ಸರಿಯಲ್ಲ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಹರಿಹರ : ನಗರದ ದಿ ತುಂಗಭದ್ರಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ನ ನೂತನ ಅಧ್ಯಕ್ಷರಾಗಿ ಡಿ. ಹೇಮಂತರಾಜ್ ಮತ್ತು ಉಪಾಧ್ಯಕ್ಷರಾಗಿ ಕೆ.ಬಿ. ಮಂಜುನಾಥ್ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹೆಚ್. ಸುನಿತಾ ಘೋಷಣೆ ಮಾಡಿದರು.
ಮಲೇಬೆನ್ನೂರು : ಸಣ್ಣ ಪುಟ್ಟ ಅವಕಾಶಗಳನ್ನಾದರೂ ಗಂಗಾಮತ ಸಮಾಜಕ್ಕೆ ಎಲ್ಲಾ ಪಕ್ಷಗಳು ನೀಡಬೇಕೆಂದು ಪುರಸಭೆ ಸದಸ್ಯ ಗೌಡ್ರ ಮಂಜಣ್ಣ ಮನವಿ ಮಾಡಿದರು.
ಮಲೇಬೆನ್ನೂರು : ಕೆಂಚನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 11 ಜನ ನಿರ್ದೇಶಕರು ಚುನಾವಣೆಯಲ್ಲಿ ಮತ್ತು ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಿಹರ : ನಿಜ ಶರಣ ಅಂಬಿಗರ ಚೌಡಯ್ಯನವರ ವಿಚಾರ ಧಾರೆಗಳು ಒಂದು ಜಾತಿಗೆ ಮಾತ್ರ ಸೀಮಿತವಾಗಿರದೇ ಮನು ಕುಲಕ್ಕೇ ಮಾರ್ಗದರ್ಶನ ಮಾಡತಕ್ಕಂತಹ ವಿಚಾರಗಳಾಗಿದ್ದಾವೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಮಲೇಬೆನ್ನೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೀಡುವ ಸಹಾಯಧನ ಕಾರ್ಯಕ್ರಮದಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಬಲಗಾಲಿಗೆ ತೀವ್ರ ಹಾನಿಯಾಗಿ ನಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿರುವ ವಿಜಯ್ ಅವರಿಗೆ 10 ಸಾವಿರ ರೂ.ಗಳ ಸಹಾಯಧನದ ವಿತರಣೆ ಮಾಡಿದರು.
ಹರಿಹರ : ಅಯೋಧ್ಯೆ ನಗರದ ಶ್ರೀ ರಾಮ ಮಂದಿರದ ದೇವಸ್ಥಾನದಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಇಂದಿಗೆ ಒಂದು ವರ್ಷ ಕಳೆದಿರುವುದರಿಂದ ನಗರದ ಶ್ರೀರಾಮನ ಭಾವಚಿತ್ರದ ಮೆರವಣಿಗೆ ಯನ್ನು ಶ್ರದ್ಧಾ ಭಕ್ತಿಯಿಂದ ಮತ್ತು ಸಡಗರ, ಸಂಭ್ರಮದಿಂದ ಮಾಡಲಾಯಿತು.
ಮಲೇಬೆನ್ನೂರು : ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿ 12 ದಿನ ಕಳೆದಿದ್ದರೂ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ಕಾಲುವೆಗಳಿಗೆ ಇನ್ನೂ ನೀರು ತಲುಪಿಲ್ಲ ಎಂದು ಭಾನುವಳ್ಳಿ, ಹೊಳೆಸಿರಿಗೆರೆ, ಕೆ.ಎನ್.ಹಳ್ಳಿ, ಪಾಳ್ಯ, ಕೊಕ್ಕನೂರು, ಕಮಲಾಪುರ, ಯಲವಟ್ಟಿ ಗ್ರಾಮಗಳ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರಿಹರ : ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಿಸಲಾಯಿತು.
ಮಲೇಬೆನ್ನೂರು : ಹನಗವಾಡಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎ.ಬಿ.ಮಂಜುನಾಥ್ (ಅಪ್ಪಿ) ಮತ್ತು ಉಪಾಧ್ಯಕ್ಷರಾಗಿ ತಳವಾರ ನಿಂಗರಾಜ್ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಗಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಳ್ಳಿಹಾಳ್ ಊರಮುಂದ್ಲರ ಉಮೇಶ್ (ಹೆಚ್.ಟಿ. ಶಾಂತನಗೌಡರ ಮಗ) ಮತ್ತು ಉಪಾಧ್ಯಕ್ಷರಾಗಿ ಜಿಗಳಿಯ ಶ್ರೀಮತಿ ಕುಸುಮ ಜಿ.ಎಂ. ಜಯದೇವ ಅವರು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.