![](https://janathavani.com/wp-content/uploads/2024/05/12-kn-halli-13.05.2024.jpg)
ಕೆ.ಎನ್.ಹಳ್ಳಿ : ಗಮನ ಸೆಳೆಯುವ ಬಸ್ ತಂಗುದಾಣ
ಮಲೇಬೆನ್ನೂರು : ಅನೈತಿಕ ತಾಣವಾಗಿದ್ದ ಪ್ರಯಾಣಿಕರ ತಂಗುದಾಣವನ್ನು ಸೈನಿಕರೊಬ್ಬರು ಆಸಕ್ತಿ ವಹಿಸಿ, ಮದುವಣಗಿತ್ತಿಯಂತೆ ಸಿಂಗಾರಗೊಳಿಸಿ, ಎಲ್ಲರ ಗಮನ ಸೆಳೆಯುವಂತೆ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಮಾಡಿದ್ದಾರೆ.
ಮಲೇಬೆನ್ನೂರು : ಅನೈತಿಕ ತಾಣವಾಗಿದ್ದ ಪ್ರಯಾಣಿಕರ ತಂಗುದಾಣವನ್ನು ಸೈನಿಕರೊಬ್ಬರು ಆಸಕ್ತಿ ವಹಿಸಿ, ಮದುವಣಗಿತ್ತಿಯಂತೆ ಸಿಂಗಾರಗೊಳಿಸಿ, ಎಲ್ಲರ ಗಮನ ಸೆಳೆಯುವಂತೆ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಮಾಡಿದ್ದಾರೆ.
ಮಲೇಬೆನ್ನೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿ ಗಾಗಿ ಕಾಂಗ್ರೆಸ್ ಪಕ್ಷದ ಮುಖಂ ಡರು, ಕಾರ್ಯಕರ್ತರು, ಅಭಿ ಮಾನಿಗಳು ನಮ್ಮ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದು, ಅವರಿಗೆ ನಾನು ಚಿರಋಣಿಯಾಗಿ ದ್ದೇನೆಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಮಲೇಬೆನ್ನೂರು : ಮಂಗಳವಾರ ನಡೆದ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಮಲೇಬೆನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಂಪೂರ್ಣ ಶಾಂತಿಯುತವಾಗಿತ್ತು.
ಹರಿಹರ : ನಗರದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 77-99 ರಷ್ಟು ಶಾಂತಿಯುತ ಮತದಾನವಾಗಿದೆ.
ಹರಿಹರ : ನಗರದ ದೊಡ್ಡಿ ಬೀದಿ ಬಡಾವಣೆಯಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರ ಸಕಾಲಕ್ಕೆ ಕಾಮ ಗಾರಿ ಪೂರ್ಣಗೊಳಿ ಸದೇ ಇರುವುದರಿಂದ ಬಡಾವಣೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಹರಿಹರ : ನಗರದ ಹರಪನಹಳ್ಳಿ ರಸ್ತೆಯ ಸೆಂಟ್ ಮೇರಿಸ್ ಶಾಲಾ ಆವರಣದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರತ 1436 ಇಡಿಸಿ ಪತ್ರವನ್ನು ನೋಡಲ್ ಅಧಿಕಾರಿ ಬಿ.ಇ.ಒ.ಎಂ. ಹನುಮಂತಪ್ಪ ವಿತರಣೆ ಮಾಡಿದರು.
ಮಲೇಬೆನ್ನೂರು : ರಾಜ್ಯ ದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ನಾಳೆ ದಿನಾಂಕ 7 ರಂದು ಜರುಗಲಿದ್ದು, ಮಲೇಬೆನ್ನೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮತದಾನಕ್ಕೆ ಮತಗಟ್ಟೆಗಳು ಸಕಲ ರೀತಿಯಲ್ಲೂ ಸಜ್ಜಾಗಿ ಮತದಾರರನ್ನು ಸ್ವಾಗತಿಸುತ್ತಿವೆ.
ಮಲೇಬೆನ್ನೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಮಲೇಬೆನ್ನೂರಿನಲ್ಲಿ ಬಿಜೆಪಿ – ಜೆಡಿಎಸ್ ಮುಖಂಡರು, ಕಾರ್ಯಕರ್ತರು ಜಂಟಿಯಾಗಿ ಪ್ರಚಾರ ಮಾಡಿದರು.
ಹರಿಹರ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಹರಿಹರ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಗುತ್ತೂರು, ಗಂಗನಹರಸಿ, ದೀಟೂರು, ಸಾರಥಿ, ಪಾಮೇನಹಳ್ಳಿ, ಚಿಕ್ಕಬಿದರಿ, ಕುರುಬರಹಳ್ಳಿ, ಕರ್ಲಹಳ್ಳಿ, ಬುಳ್ಳಾಪುರ, ವಟಗನಹಳ್ಳಿ, ಸೇರಿದಂತೆ ವಿವಿಧ ಗ್ರಾಮ ಗಳಲ್ಲಿ ಪ್ರಚಾರ ನಡೆಸಿದರು.
ಹರಿಹರ ತಾಲ್ಲೂಕಿನ ಗುತ್ತೂರು ಬಡಾವಣೆಯ ಸುತ್ತಮುತ್ತಲಿನಲ್ಲಿ ದಾವಣಗೆರೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಬಿರುಸಿನ ಪ್ರಚಾರವನ್ನು ಮಾಜಿ ಶಾಸಕ ರಾಮಪ್ಪ, ಹೆಚ್.ಎಸ್. ನಾಗರಾಜ್, ನಂದಿಗಾವಿ ಶ್ರೀನಿವಾಸ್, ವಾಗೀಶ್ ಸ್ವಾಮಿ ಹಾಗೂ ಹಾಲನಗೌಡ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಮಲೇಬೆನ್ನೂರು : ಜಿ.ಬೇವಿನಹಳ್ಳಿ ಗ್ರಾಮದಲ್ಲಿ ಭಾನುವಾರ ಸಮರ್ಥ್ ಮಲ್ಲಿಕಾರ್ಜುನ್ ಅವರು, ತಮ್ಮ ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ಬರಿಗಾಲಿನಿಂದ ಸಂಚರಿಸಿ, ಮತಯಾಚನೆ ಮಾಡುವ ಮೂಲಕ ಗ್ರಾಮಸ್ಥರ ಗಮನ ಸೆಳೆದರು.
ಮಲೇಬೆನ್ನೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಗಳಿಂದ ಹೆಣ್ಣು ಮಕ್ಕಳು ಹಾದಿ ತಪ್ಪುತಿದ್ದಾರೆ ಎಂದವರ ಕುಟುಂಬವೇ ಹಾದಿ ತಪ್ಪಿರುವ ಘಟನೆ ನಿಮ್ಮ ಮುಂದಿದೆ ಎಂದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿದರು.