![](https://janathavani.com/wp-content/uploads/2024/05/05-h-anjaneya-24.05.2024-1024x506.jpg)
ಹೆಚ್.ಆಂಜನೇಯ ಅವರಿಗೆ ಪರಿಷತ್ ಸ್ಥಾನಕ್ಕೆ ಒತ್ತಾಯ
ಜಗಳೂರು : ಮಾಜಿ ಸಚಿವ ಎಚ್. ಆಂಜನೇಯ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವ ಜತೆಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕೆಂದು ಹಿರಿಯ ದಲಿತ ಮುಖಂಡ ಜಿ.ಎಚ್. ಶಂಭುಲಿಂಗಪ್ಪ ಒತ್ತಾಯಿಸಿದರು.
ಜಗಳೂರು : ಮಾಜಿ ಸಚಿವ ಎಚ್. ಆಂಜನೇಯ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವ ಜತೆಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕೆಂದು ಹಿರಿಯ ದಲಿತ ಮುಖಂಡ ಜಿ.ಎಚ್. ಶಂಭುಲಿಂಗಪ್ಪ ಒತ್ತಾಯಿಸಿದರು.
ಜಗಳೂರು : ಜಗತ್ತಿಗೆ ಶಾಂತಿ ಮತ್ತು ಅಹಿಂಸೆ ಪ್ರತಿಪಾದನೆ ಮಾಡಿದ ಭಗವಾನ್ ಗೌತಮ ಬುದ್ಧ ಅವರ ಆದರ್ಶ ನಮ್ಮೆಲ್ಲರ ಜೀವನಕ್ಕೆ ಸ್ಪೂರ್ತಿ ಎಂದು ಪ್ರಾಚಾರ್ಯ ಎ.ಡಿ. ನಾಗಲಿಂಗಪ್ಪ ಹೇಳಿದರು.
ಜಗಳೂರು : ತಾಲ್ಲೂಕು ಗುರುಸಿದ್ದಾಪುರ ಗ್ರಾಮದಲ್ಲಿ ಪ್ರೀತಿ ಆರೈಕೆ ಟ್ರಸ್ಟ್ ಹಾಗು ಆರೈಕೆ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಜಗಳೂರು : ಆಗ್ನೇಯ ಶಿಕ್ಷಕರ ಕ್ಷೇತ್ರದ ಹೊಸ ಮತದಾರರ ಸೇರ್ಪಡೆ ನೋಂದಣಿಯಿಂದ ವಂಚಿತರಾದ ಉಪನ್ಯಾಸಕರು ತಹಶೀಲ್ದಾರ್ ಕಛೇರಿ ಮುಂಭಾಗ ಜಮಾಯಿಸಿ ಚುನಾವಣಾ ಆಯೋಗಕ್ಕೆ ಕಾರಣ ನೀಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಜಗಳೂರು : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ ಕ್ಲಿಷ್ಟಕರ ಹೆರಿಗೆ ಮೂಲಕ ಸುಮಾರು 4.6 ಕೆಜಿಯ ಹೆಣ್ಣು ಮಗುವಿನ ಜನನವಾಗಿದ್ದು, ಹೆರಿಗೆ ನಂತರ ಮಗು ಉಸಿರಾಟದ ತೊಂದರೆಯಿಂದ ಸಾವು ಬದುಕಿನಿಂದ ಬಳಲುತ್ತಿರುವ ಮಗುವಿಗೆ ಎನ್.ಬಿ.ಎಸ್.ಯು ವೈದ್ಯರ ತಂಡ ತುರ್ತು ಚಿಕಿತ್ಸೆ ಕ್ರಮ ಕೈಗೊಳ್ಳವುದರ ಮೂಲಕ ಮಗುವಿನ ಪ್ರಾಣ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಗಳೂರು : ವಚನ ಸಾಹಿತ್ಯದ ಮೂಲಕ ವೈಚಾರಿಕತೆ, ಸಾಮಾಜಿಕ ಸಮಾನತೆ ಗಾಗಿ ಅವಿರತ ಶ್ರಮಿಸಿದ ವಿಶ್ವಗುರು ಬಸವಣ್ಣ ಅವರ ವಿಚಾರಗಳು ಯುವ ಸಮೂಹಕ್ಕೆ ಪಸರಿಸಲಿ
ಜಗಳೂರು : ಮತಗಟ್ಟೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರ್ಕಾರಿ ಬಸ್ ಗಳ ಮೂಲಕ ತಮ್ಮನ್ನು ನಿಯೋಜಿಸಿರುವ ಮತಗಟ್ಟೆಗಳಿಗೆ ಮತ ಯಂತ್ರಗಳೊಂದಿಗೆ ತೆರಳಿದರು.
ಜಗಳೂರು : ಮುಕ್ತ ಹಾಗೂ ಶಾಂತಿಯುತವಾಗಿ ಲೋಕಸಭಾ ಚುನಾವಣೆ ನಡೆಸಲು ನಿಯೋಜಿಸಲಾಗಿರುವ ಭದ್ರತಾ ಪಡೆ ಆರ್ ಪಿಎಫ್ ಕಮಾಂಡೋ ಶಸ್ತ್ರಸಜ್ಜಿತವಾಗಿ ಪಟ್ಟಣಕ್ಕೆ ಆಗಮಿಸಿದ್ದು, ಮುಖ್ಯ ರಸ್ತೆಗಳಲ್ಲಿ ಸೌಹಾರ್ದ ನಡಿಗೆಯಲ್ಲಿ ಪಾಲ್ಗೊಂಡಿತು.
ಜಗಳೂರು : ಎಸ್ಸೆಸ್ಸೆಲ್ಸಿ, ಪಿಯುಸಿ ಸೇರಿದಂತೆ ವಿದ್ಯಾರ್ಥಿಗಳು ಅರ್ಧಕ್ಕೆ ವಿದ್ಯಾಭ್ಯಾಸ ಮೊಟಕುಗೊಳಿಸುವುದು ಬಡತನವೇ. ಓದಿಗೆ ತಕ್ಕಂತೆ ಕೆಲಸಕ್ಕೆ ಸೇರುತ್ತಾರೆ. ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಬೇಕು. ಈ ಬದಲಾವಣೆ ತರಬೇಕು ಎಂಬುದು ನನ್ನ ಆಸೆ
ಜಗಳೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ಮತಯಾಚನೆ ನಡೆಸಿದರು.
ಜಗಳೂರು : ಗ್ರಾಮೀಣ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ, ನಾನು ಶ್ರಮ ವಹಿಸುತ್ತೇನೆ. ಹೊಸ ವ್ಯವಸ್ಥೆ ಸೃಷ್ಟಿಸಲು ರಾಜಕೀಯದಲ್ಲಿ ಅಧಿಕಾರ ಬೇಕು. ಈ ಬಾರಿ ನನ್ನನ್ನು ಗೆಲ್ಲಿಸಿ, ಜಿಲ್ಲೆಯ ಅಭಿವೃದ್ಧಿಯ ದಿಕ್ಕೇ ಬದಲಾಗುತ್ತದೆ
ಜಗಳೂರು : ತಾಲ್ಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು.