![](https://janathavani.com/wp-content/uploads/2024/06/25-hnl-24.06.2024.jpg)
ಬೀದಿ ಬದಿ ವ್ಯಾಪಾರಿಗಳಿಗೆ ಕೊಡೆ ವಿತರಣೆ
ಹೊನ್ನಾಳಿ : ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಅಖಂಡ ಭಾರತದ ಕನಸುಗಾರರೂ ಡಾ. ಶಾಮ ಪ್ರಸಾದ್ ಮುಖರ್ಜಿ ಅವರ ಹುತಾತ್ಮ ದಿನ ಹಾಗೂ ಕರ್ನಾಟಕ ಕೇಸರಿ ಎಂದೇ ಹೆಸರಾದ ಜನಸಂಘದ ಸಂಸ್ಥಾಪಕರಾದ ಡಾ. ಜಗನ್ನಾಥ್ ರಾವ್ ಜೋಶಿಯವರ ಜನುಮದಿನವನ್ನು ಹೊನ್ನಾಳಿ ಸ್ವಾಮಿ ವಿವೇಕಾನಂದ ಭಗತ್ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಮಹೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.