![](https://janathavani.com/wp-content/uploads/2024/07/20-bjp-omkara-15.07.2024.jpg)
ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಜೆ. ಓಂಕಾರ ಗೌಡ
ಹರಪನಹಳ್ಳಿ : ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಬಿಜೆಪಿಯ ಜೆ. ಓಂಕಾರ ಗೌಡ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಬಿಜೆಪಿಯ ಜೆ. ಓಂಕಾರ ಗೌಡ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು ಪಟ್ಟಣದ ಅಭಿವೃದ್ಧಿಗೆ ಪುರಸಭೆಯ ಎಲ್ಲಾ ಸದಸ್ಯರೂ ಒಟ್ಟಾಗಿ ಸೇರಿ ಶ್ರಮವಹಿಸಬೇಕೆಂದು ಜಿ.ಪಂ. ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ ಹೇಳಿದರು.
ಹರಿಹರ : ವೀರಶೈವ ಧರ್ಮದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಶ್ರೀ ಗುರುವಿನಿಂದ ಇಷ್ಟಲಿಂಗವನ್ನು ಪಡೆದು, ಮೋಕ್ಷದಾಯಕ ಶಿವ ಪಂಚಾಕ್ಷರಿ ಮಂತ್ರವನ್ನು ಸ್ವೀಕರಿಸಿದರೆ, ಜೀವನ ಸಾರ್ಥಕವಾಗುತ್ತದೆ
ಮಲೇಬೆನ್ನೂರು : ಮಕ್ಕಳಲ್ಲಿ ಕಲಿಕೆಯ ಕೌಶಲ್ಯ ಹೆಚ್ಚಿಸುವ ಉದ್ದೇಶದಿಂದ ಕಾರ್ಯಾಗಾರಗಳನ್ನು ಶಿಕ್ಷಣ ಇಲಾಖೆ ಆಯೋಜಿಸುತ್ತಿದೆ. ಆದರೆ, ಈ ಬಗ್ಗೆ ಕೆಲವು ಖಾಸಗಿ ಶಾಲೆಗಳು, ಶಿಕ್ಷಕರು ನಿರ್ಲಕ್ಷ್ಯ ತೋರಿ, ಗೈರು ಹಾಜರಿ ಆಗುತ್ತಿದ್ದು, ಅಂತಹವರಿಗೆ ನೊಟೀಸ್ ಜಾರಿ ಮಾಡುವುದಾಗಿ ಬಿಇಓ ಹನುಮಂತಪ್ಪ ಖಡಕ್ ಎಚ್ಚರಿಕೆ ನೀಡಿದರು.
ಹರಪನಹಳ್ಳಿ : ತಾಲ್ಲೂಕಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ, ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಿದರು.
ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿಗೆ ನೂತನ ಬಿಇಒ ಆಗಿ ಕೆ.ಟಿ.ನಿಂಗಪ್ಪ ಅವರು ಇದೇ ದಿನಾಂಕ 15 ರ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಹೊನ್ನಾಳಿ : ತಾಲ್ಲೂಕಿನ ಬಸವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಜಾತಾ, ಎಂ.ಸಿ.ರೇಣುಕಪ್ಪ ಇವರು 6 ಮತಗಳ ಪಡೆದು ಚುನಾವಣೆ ಮೂಲಕ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರಾದ ರೇಖಾ ತಿಳಿಸಿರುವರು.
ಹರಪನಹಳ್ಳಿ : ಕೃಷಿ ತಂತ್ರಜ್ಞರ ಸಂಸ್ಥೆ ವಿಜಯನಗರ ಜಿಲ್ಲೆ ಇವರ ಸಹಯೋಗದಲ್ಲಿ `ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವಾ ಡಿಪ್ಲೋಮಾ ಕೋರ್ಸ್’ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅರಸಿಕೇರಿಯ ವೈ.ಎ ಲಕ್ಷ್ಮೀದೇವಿ ಅಣ್ಣಪ್ಪ ಅವರು ತೃತೀಯ ಸ್ಥಾನ ಪಡೆದು ಪ್ರಮಾಣ ಪತ್ರ ಸ್ವೀಕರಿಸಿದರು.
ಹೊನ್ನಾಳಿ : ಪವಾಡಕ್ಕೆ ಹೆಸರಾದ ಹೊನ್ನಾಳಿ ತಾಲ್ಲೂಕು ರಾಂಪುರ ಗ್ರಾಮದ ತುಂಗಭದ್ರಾ ನದಿ ದಡದಲ್ಲಿರುವ ಕಾಶಿ ಪೀಠದ ಶಾಖಾ ಮಠಗಳಲ್ಲಿ ಒಂದಾದ ಪುತ್ರವರ್ಗ ಮಠ, ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಬೃಹನ್ಮಠದ ನೂತನ ವಟುವಿನ ಆಯ್ಕೆಯನ್ನು ಬುಧವಾರ ಏರ್ಪಡಿಸಲಾಗಿತ್ತು.
ಜಗಳೂರು : ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ. ದೇವೇಂದ್ರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹರಿಹರ : ಮೊಹರಂ ಹಬ್ಬವನ್ನು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಎಲ್ಲರೂ ಒಗ್ಗೂಡಿಕೊಂಡು ಆಚರಿಸುವಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಡಿವೈಎಸ್ಪಿ ಜಿ.ಎಸ್. ಬಸವರಾಜ್ ಕರೆ ನೀಡಿದರು.
ಜಗಳೂರು : 7ನೇ ವೇತನ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಮಿತಿ ವತಿಯಿಂದ ಶಾಸಕ. ಬಿ.ದೇವೇಂದ್ರಪ್ಪ ಹಾಗೂ ತಹಶೀಲ್ದಾರ್ ಸೈಯ್ಯದ್ ಕಲೀಂ ಉಲ್ಲಾ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.