![](https://janathavani.com/wp-content/uploads/2023/06/19-rnr-prakash-07.06.2023-1024x768.jpg)
ಕಾಂಗ್ರೆಸ್ ಮತದಾರರ ಮನದಲ್ಲಿ ಮೊದಲ ಸ್ಥಾನ ಪಡೆದಿತ್ತು
ರಾಣೇಬೆನ್ನೂರು : ಚುನಾವಣೆಯಲ್ಲಿ ಅಸ ಮಾಧಾನಿತರ ಮನದಲ್ಲಿ ಕಾಂಗ್ರೆಸ್ ಮೂರು-ನಾಲ್ಕನೇ ಸ್ಥಾನ ಪಡೆದಿತ್ತು. ಮತದಾರರ ಮನದಲ್ಲಿ ಮೊದಲ ಸ್ಥಾನ ಗಳಿಸಿತ್ತು. ಮತದಾರರ ಮನದಲ್ಲಿರುವ ಸ್ಥಾನವನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತೇನೆ
ರಾಣೇಬೆನ್ನೂರು : ಚುನಾವಣೆಯಲ್ಲಿ ಅಸ ಮಾಧಾನಿತರ ಮನದಲ್ಲಿ ಕಾಂಗ್ರೆಸ್ ಮೂರು-ನಾಲ್ಕನೇ ಸ್ಥಾನ ಪಡೆದಿತ್ತು. ಮತದಾರರ ಮನದಲ್ಲಿ ಮೊದಲ ಸ್ಥಾನ ಗಳಿಸಿತ್ತು. ಮತದಾರರ ಮನದಲ್ಲಿರುವ ಸ್ಥಾನವನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತೇನೆ
ರಾಣೇಬೆನ್ನೂರು : ನಗರದಲ್ಲಿ ರಾಜ್ಯ ದೇವಾಂಗ ಸಂಘದ ಆಡಳಿತ ಕಛೇರಿ ಮಾಡಲು ತೀರ್ಮಾನಿಸಿದಂತೆ, ರಾಜಾಜಿ ನಗರದ ಮೆಟ್ರೋ ಸ್ಟೇಷನ್ ಬಳಿ ಶೀಘ್ರದಲ್ಲಿಯೇ ಕಛೇರಿ ಕಾರ್ಯಾರಂಭ ಮಾಡಲಾಗುವುದು
ರಾಣೇಬೆನ್ನೂರು : ಇಲ್ಲಿನ ಚೋಳಮರಡೇಶ್ವರ ನಗರದಲ್ಲಿರುವ ಮಾತಾ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು.
ರಾಣೇಬೆನ್ನೂರು : ಮೊನ್ನೆ ನಡೆದ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ತಾಲ್ಲೂಕಿನ ತುಂಗಭದ್ರಾ ನದಿ ತೀರದಲ್ಲಿ ಹಟ್ಟಿ ಚಿನ್ನದ ಗಣಿ ಗುತ್ತಿಗೆಯ ಹೆಸರಿನಲ್ಲಿ ಅಕ್ರಮ ಮರಳು ದಂಧೆ ಮತ್ತು ಮರಳನ್ನು ಹೇರಿಕೊಂಡ ವಾಹನಗಳ ಓವರ್ ಸ್ಪೀಡ್ನಿಂದ ಆಗುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ಗಮನ ಸೆಳೆಯಲಾಗಿತ್ತು.
ರಾಣೇಬೆನ್ನೂರು : ಹೆಚ್ಚುತ್ತಿರುವ ವಿದೇಶ ವ್ಯಾಮೋಹದಿಂದಾಗಿ ಇಂದು ಸಂಸ್ಕೃತಿ, ಸಂಸ್ಕಾರ, ಪರಂಪರೆ ಮತ್ತು ಧರ್ಮದ ಬಗ್ಗೆ ಜನರಲ್ಲಿ ಅಭಿಮಾನ, ಗೌರವ ಕ್ಷೀಣಿಸುತ್ತಿದ್ದು, ಇದನ್ನು ಸಂರಕ್ಷಿಸಲು ಸರ್ವರೂ ಧರ್ಮಾಭಿಮಾನಿಗಳಾಗಿ, ಸಂಸ್ಕಾರವಂತರಾಗಿ ಸೇವೆಗೈಯ್ಯಲು ಮುಂದಾಗಬೇಕು
ರಾಣೇಬೆನ್ನೂರು : ಭಾರತ ಕೃಷಿ ಪ್ರಧಾನ ರಾಷ್ಟ್ರ, ರೈತನಿಗೆ ಸಮಯಕ್ಕೆ ಸರಿಯಾಗಿ ಬೀಜ, ಗೊಬ್ಬರ ಒದಗಿಸಬೇಕು. ರೈತ ಬೆಳೆದರೆ ನಮ್ಮ ದೇಶದ ಆರ್ಥಿಕ ಸ್ಥಿತಿ ಸುಧಾರಣೆ ಆಗಲಿದೆ ಎಂದು ಇಲ್ಲಿನ ಕಮಲಾ ನಗರದ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ವಿತರಿಸಿ ಮಾತನಾಡಿದ ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ರಾಣೇಬೆನ್ನೂರು : ಅಡಿಕೆ ಮಾರುಕಟ್ಟೆ ಕುಸಿದರೆ ರೈತ ಬಹಳಷ್ಟು ನೋವು ಅನುಭವಿಸುವಂತಾಗುತ್ತದೆ. ಹಿಂದೊಮ್ಮೆ ರೈತರು ಅಡಿಕೆ ಮಾರುಕಟ್ಟೆ ಕುಸಿದಿದ್ದರಿಂದ ತೀವ್ರವಾದ ಸಂಕಷ್ಟಕ್ಕೆ ಸಿಲುಕಿದ್ದರು. ಕಾರಣ ಬಯಲುಸೀಮೆಯ ರೈತರು ಈ ದಿಶೆಯಲ್ಲಿ ಚಿಂತನೆ ಮಾಡಿ ಅಡಿಕೆ ಬೆಳೆಯತ್ತ ವಾಲಬೇಕು
ರಾಣೇಬೆನ್ನೂರು : ಇಲ್ಲಿನ ಜೋಳಮರಡೇಶ್ವರ ನಗರದಲ್ಲಿರುವ ಮಾತಾ ಪಬ್ಲಿಕ್ ಶಾಲೆಯಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ವಿದ್ಯಾರ್ಥಿಗಳಿಗೆ ಹೂವು ಮತ್ತು ಸಿಹಿ ನೀಡುವ ಮೂಲಕ ಆಚರಿಸಲಾಯಿತು.
ರಾಣೇಬೆನ್ನೂರು : ಭುವನೇಶ್ವರಿ ಆದರ್ಶ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲದಲ್ಲಿ ವಿದ್ಯಾರ್ಥಿಗಳಿಗೆ ಪುಷ್ಪ ನೀಡುವುದರ ಮುಖಾಂತರ ಶಾಲೆಯ ಅಧ್ಯಕ್ಷರಾದ ಶೋಭಾ ಹಿರೇಮಠ ಮತ್ತು ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ಬಾವಿಕಟ್ಟಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಣೇಬೆನ್ನೂರು : ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಬಂಜಾರ ಸಮಾಜದ ಏಕೈಕ ಶಾಸಕರಾದ ಹಾವೇರಿಯ ರುದ್ರಪ್ಪ ಲಮಾಣಿ ಅವರಿಗೆ ಮಂತ್ರಿಗಿರಿ ತಪ್ಪಿಸಿ, ಸಿದ್ದರಾಮಯ್ಯ ಸರ್ಕಾರ ಬಂಜಾರ ಸಮಾಜಕ್ಕೆ ಬಹಳಷ್ಟು ಅನ್ಯಾಯ ಮಾಡಿದೆ
ರಾಣೇಬೆನ್ನೂರು : ಬೆಳೆವಿಮೆ ಸೇರಿದಂತೆ ಸಂಧ್ಯಾ ಸುರಕ್ಷ, ವಿಧವಾ ವೇತನ, ಉದ್ಯೋಗ ಖಾತ್ರಿ ಸೇರಿದಂತೆ ಸರಕಾರದ ವಿವಿಧ ಯೋಜನೆಯ ಹಣವನ್ನು ರೈತರ ಸಾಲದ ಖಾತೆಗೆ ಜಮಾ ಮಾಡಿಕೊಂಡು ‘ಲಾಕ್’ ಮಾಡಿಕೊಂಡಿರುವುದು ಸಾಬೀತಾಗಿದೆ.
ರಾಣೇಬೆನ್ನೂರು : ಮನುಷ್ಯರಿಗೆ ಎಷ್ಟೇ ಮಾನಸಿಕವಾಗಿ ಜಂಜಾಟಗಳು ಇದ್ದರೂ ತಮ್ಮ ಭಕ್ತಿ ಮೂಲಕ ದೇವರ ಪ್ರತಿಷ್ಠಾಪನೆ, ದೇವಸ್ಥಾನ ಹಾಗೂ ಗೋಪುರ ನಿರ್ಮಾಣ ಮಾಡುವ ಮೂಲಕ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳುತ್ತಾರೆ