![](https://janathavani.com/wp-content/uploads/2023/10/27-kasa-vilevari-03.10.2023.jpg)
ಕಸ ವಿಲೇವಾರಿಗೆ ಗಮನಿಸುವಿರಾ?
ದಾವಣಗೆರೆ ನಗರದ ಎಂಸಿಸಿ ಎ ಬ್ಲಾಕ್ನ ಖಾಲಿ ನಿವೇಶನದಲ್ಲಿ ಭಾರೀ ಕಸದ ರಾಶಿ ಬಿದ್ದಿದೆ. ಆದರೂ ಪಾಲಿಕೆ ಸಿಬ್ಬಂದಿ ಸ್ವಚ್ಛತಾ ಕ್ರಮ ತೆಗೆದುಕೊಂಡಿಲ್ಲ.
ದಾವಣಗೆರೆ ನಗರದ ಎಂಸಿಸಿ ಎ ಬ್ಲಾಕ್ನ ಖಾಲಿ ನಿವೇಶನದಲ್ಲಿ ಭಾರೀ ಕಸದ ರಾಶಿ ಬಿದ್ದಿದೆ. ಆದರೂ ಪಾಲಿಕೆ ಸಿಬ್ಬಂದಿ ಸ್ವಚ್ಛತಾ ಕ್ರಮ ತೆಗೆದುಕೊಂಡಿಲ್ಲ.
ಹೊಸ ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಎಲ್ಲಾ ರೀತಿಯಿಂದಲೂ ಉತ್ಸುಕವಾಗಿರುವುದು ನಿಜಕ್ಕೂ ದುರಂತ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಲ್ಲಿ ಇಂದಿಗೂ ಕೂಡ ಮದ್ಯ ವ್ಯಸನಿಗಳು ಹೆಚ್ಚಾಗಿ, ಕುಟುಂಬವನ್ನು ನಿರ್ವಹಿಸಲಾರದಷ್ಟು ದುಸ್ಥಿತಿಗೆ ತಲುಪಿ, ಹೆಣ್ಣು ಮಕ್ಕಳಂತೂ ರೋಸಿ ಹೋಗಿದ್ದಾರೆ
ಕರ್ನಾಟಕದಲ್ಲಿ ಹಳ್ಳಿ, ನಗರ, ಪಟ್ಟಣಗಳಲ್ಲಿ ಮತ್ತೆ ಸಾವಿರ ಮದ್ಯದಂಗಡಿ? ಅಬಕಾರಿ ಇಲಾಖೆ ತಯಾರಿ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ನಿಗದಿಪಡಿಸಿರುವ ಗುರಿಯನ್ನು ಮೀರಿ ವರಮಾನ ಸಂಗ್ರಹಕ್ಕೆ ಯೋಜನೆ- ಅಬಕಾರಿ ಸಚಿವರ ಹೇಳಿಕೆ. ವರಮಾನ ಹೆಚ್ಚಿಸುವುದು ಸರ್ಕಾರದ ಕೆಲಸ ಒಳ್ಳೆಯದೇ.
ಕಳೆದೆರಡು ದಿನದ ಹಿಂದೆ ಕೆಲಸದ ಮೇಲೆ ದಾವಣಗೆರೆ ಜಿಲ್ಲಾ ಪಂಚಾಯ್ತಿ ಕಾರ್ಯಾ ಲಯಕ್ಕೆ ಬೇಟಿ ನೀಡಿದ್ದೆ – ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಕಛೇರಿಗೆ ಹೊಂದಿಕೊಂಡಂತಿರುವ ಕಾರಿಡಾರ್ನಲ್ಲಿ, ಪುಟ್ಟದೊದು ಗ್ರಂಥ ಭಂಡಾರ ಹಾಗೂ ಕುಳಿತು ಓದಲು ನಾಲ್ಕು ಖುರ್ಚಿಗಳನ್ನು ಇಡಲಾಗಿತ್ತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಮುಂತಾದ ಯೋಜನೆಗಳಿಗೆ ಪಡಿತರ ಚೀಟಿ ಕಡ್ಡಾಯ ಮಾಡಿರುವುದರಿಂದ, ಸೆಪ್ಟೆಂಬರ್ ಒಂದರಿಂದ ಹತ್ತರವರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ.
ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿದ್ದ ಸರ್ಕಾರಿ ಸ್ವಾಮ್ಯದ ಎಂಎಸ್ ಐ ಎಲ್ ಬಾರ್ ನ ಪರವಾನಗಿಯನ್ನು ರದ್ದು ಮಾಡುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಬಾರ್ಗೆ ಬೀಗ ಹಾಕುವ ಮಹತ್ವದ ನಿರ್ಣಯ ತೆಗೆದುಕೊಂಡಿರುವುದು ಶ್ಲ್ಯಾಘನೀಯ.
ದಿನನಿತ್ಯವೂ ಎಂದಿನಂತೆ ಸ್ವಾತಂತ್ರ್ಯ ದಿನಾಚರಣೆಯಂದು ಬೆಳಗಿನ ಜಾವ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ, ಅಲ್ಲಿಯೇ ಸಮೀಪದಲ್ಲಿದ್ದ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಹಿಂದಿಯಲ್ಲಿ ಸ್ವಾತಂತ್ರ್ಯ ದಿವಸದ ಹೋರಾಟದ ಹಿನ್ನೆಲೆಯ ಕುರಿತು ಭಾಷಣ ಮಾಡುತ್ತಿದ್ದರು.
ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದು, ರಾತ್ರಿ ಆಯಿತೆಂದರೆ ದ್ವಿಚಕ್ರ ವಾಹನದಲ್ಲಿ ಹೋಗುವ ಸವಾರರು ನಾಯಿಗಳ ದಾಳಿಯಿಂದ ಪ್ರತಿದಿನ ಸರತಿ ಸಾಲಿನಂತೆ ಕೆಳಗೆ ಬಿದ್ದು ಆಸ್ಪತ್ರೆ ಕಡೆ ಧಾವಿಸುವುದು ಸಾಮಾನ್ಯವಾಗಿದೆ.
ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಕರ್ನಲ್ ರವೀಂದ್ರನಾಥ ಸರ್ಕಲ್ನಲ್ಲಿ ಯಾವುದೋ ಲೈನ್ ಎಳೆಯಲು ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಿ ಸರಿಯಾಗಿ ರಿಪೇರಿ ಮಾಡದ ಕಾರಣ ವಾಹನ ಸವಾರರು ಜೀವ ಕೈಯಲ್ಲಿಡಿದು ಗಾಡಿ ಓಡಿಸಬೇಕಾಗಿದೆ.
ಇಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ-51ರಲ್ಲಿ ನೇರ ಆಯ್ಕೆ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.
ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಯಾಗಿರುತ್ತದೆ. ಶಾಲಾ- ಕಾಲೇಜಿನ ಮಕ್ಕಳು ನಗರದ ವಿವಿಧ ಭಾಗಗಳಿಂದ ಕ್ರೀಡಾಂಗಣದ ಪೂರ್ವ ಮತ್ತು ಉತ್ತರ ಗೇಟಿನಿಂದ ಒಳ ಬರುತ್ತಾರೆ.
ಇತ್ತೀಚಿಗೆ ದಾವಣಗೆರೆ ಮಹಾನಗರದಲ್ಲಿ ನೂತನವಾಗಿ ನಿರ್ಮಿಸಿರುವ ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣ ಪೂರ್ಣವಾಗಿ 3 ತಿಂಗಳು ಕಳೆದರೂ ಸೇವೆಗೆ ಇನ್ನೂ ಮುಕ್ತವಾಗಿಲ್ಲ.