Category: ಚನ್ನಗಿರಿ

Home ಸುದ್ದಿಗಳು ಚನ್ನಗಿರಿ

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

ಚನ್ನಗಿರಿ ತಾಲ್ಲೂಕಿನ ಕೆರೆಗಳು ಸೇರಿದಂತೆ ಒಟ್ಟು 124 ಕೆರೆಗಳನ್ನು ತುಂಬಿಸುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಚನ್ನಗಿರಿಯಲ್ಲಿ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಚನ್ನಗಿರಿ : ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಿದ ತಾಲ್ಲೂಕು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡವನ್ನು ಚನ್ನಗಿರಿ ಶಾಸಕ  ಬಸವರಾಜು ವಿ.ಶಿವಗಂಗಾ ಉದ್ಘಾಟಿಸಿದರು.

ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳ ಮುಳ್ಳುಗದ್ದಿಗೆ, ಅಡ್ಡ ಪಲ್ಲಕ್ಕಿ ಉತ್ಸವ

ಚನ್ನಗಿರಿ : ತಾಲ್ಲೂಕಿನ ತ್ಯಾವಣಿಗೆ ಸಮೀಪದ ಹರನಹಳ್ಳಿ – ಕೆಂಗಾಪುರ ಶ್ರೀ ರಾಮಲಿಂಗೇಶ್ವರ ಮಠದಲ್ಲಿ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳ 48 ನೇ ವರ್ಷದ ಮುಳ್ಳು ಗದ್ದಿಗೆ ಉತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವ ಭಕ್ತ ಸಮೂಹದ ನಡುವೆ ಬಹು ವಿಜೃಂಭಣೆಯಿಂದ ಜರುಗಿತು.

ಸಮ ಸಮಾಜದ ಕ್ರಾಂತಿ ಪುರುಷ ಬಸವಣ್ಣ

ಚನ್ನಗಿರಿ :  ಹನ್ನೆರಡನೇ ಶತಮಾನದಲ್ಲಿಯೇ ಕಲ್ಯಾಣ ರಾಜ್ಯದ ಕನಸನ್ನು ಕಂಡು, ಅನುಭವ ಮಂಟಪವನ್ನು ಸ್ಥಾಪಿಸಿ, ಶೋಷಣೆಗೆ ಒಳಪಟ್ಟ ಸರ್ವ ಸಮುದಾಯಗಳಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿ ಸಮ ಸಮಾಜದ ಕ್ರಾಂತಿ ಪುರುಷ ಎನಿಸಿಕೊಂಡವರು ಬಸವಣ್ಣ

ಚನ್ನಗಿರಿ ತಾ.ನಲ್ಲಿ ಇಂದಿನಿಂದ `ವಿನಯ ನಡಿಗೆ ಹಳ್ಳಿ ಕಡೆಗೆ’ ಪಾದಯಾತ್ರೆ

ಚನ್ನಗಿರಿ : ನಾಳೆ ದಿನಾಂಕ 9ನೇ ಮಂಗಳವಾರದಿಂದ ಚನ್ನಗಿರಿ ತಾಲ್ಲೂಕಿನ ಹಾಲೇಶಪುರದಿಂದ `ವಿನಯ ನಡಿಗೆ, ಹಳ್ಳಿ ಕಡೆಗೆ’ ಪಾದಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ವಿನಯ್ ಕುಮಾರ್ ಜಿ.ಬಿ. ತಿಳಿಸಿದರು.

ತ್ಯಾವಣಿಗೆಯಲ್ಲಿ ಆರೋಗ್ಯ ತಪಾಸಣೆ

ತ್ಯಾವಣಿಗೆ : ಇಲ್ಲಿನ ಶ್ರೀನಿವಾಸ ಆಸ್ಪತ್ರೆ ಹಾಗೂ ವಿಕಾಸ ನಗರ ಮತ್ತು ಗ್ರಾಮೀಣಾಭಿವೃದ್ಧಿ  ಸ್ವಯಂ ಸೇವಾ ಸಂಸ್ಥೆ (ದಾವಣಗೆರೆ) ಇವರ ಸಂಯುಕ್ತಾಶ್ರಯದಲ್ಲಿ ಈಚೆಗೆ  ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.

ವೀರ ಯೋಧನನ್ನು ಸ್ವಾಗತಿಸಿದ ಸಂಸದ ಜಿ.ಎಂ.ಸಿದ್ದೇಶ್ವರ

ಚನ್ನಗಿರಿ : ತಾಲ್ಲೂಕಿನ ಮಾದೇನಹಳ್ಳಿ ಗ್ರಾಮದ ಶ್ರೀನಿವಾಸ್ ಅವರು ಸುಮಾರು ಹದಿನೈದಕ್ಕೂ ಹೆಚ್ಚು ವರ್ಷಗಳ ದೇಶ ಸೇವೆ ಪೂರ್ಣಗೊಳಿಸಿ ತಾಯ್ನಾಡಿಗೆ ಮರಳಿದಾಗ ಬೃಹತ್ ಮೆರವಣಿಗೆ ಮೂಲಕ ಚನ್ನಗಿರಿಯಲ್ಲಿ ಸ್ವಾಗತಿಸಲಾಯಿತು.

ವೃತ್ತಿಪರ ಶಿಕ್ಷಣಗಳು ಕನ್ನಡ ಮಾಧ್ಯಮದಲ್ಲೇ ಸಿಗಲಿ

ಚನ್ನಗಿರಿ : ಕರ್ನಾಟಕದಲ್ಲಿ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣಗಳು ಕನ್ನಡ ಮಾಧ್ಯಮದಲ್ಲಿಯೇ ಪರಿಣಾಮಕಾರಿಯಾಗಿ ಸಿಗುವಂತಾದರೆ ವಿಜ್ಞಾನ-ತಂತ್ರಜ್ಞಾನದ ಈ ಆಧುನಿಕ ಯುಗದಲ್ಲೂ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಲು ಸಾಧ್ಯವಿದೆ

ವಿಶ್ವಕರ್ಮ ಸಮಾಜದಿಂದ ಸಂವಾದ ಕಾರ್ಯಕ್ರಮ

ಚನ್ನಗಿರಿ : ಅಖಿಲ ಭಾರತ ವಿಶ್ವಕರ್ಮ ಪರಿಷತ್ ಹಾಗೂ ವಡ್ನಾಳ್ ಶ್ರೀಮಠ, ವಿಶ್ವಕರ್ಮ ಸಮಾಜ ಮತ್ತು ಸಂಘ -ಸಂಸ್ಥೆಗಳು, ಲಯನ್ಸ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಕಾಶಿಮಠ, ವಡ್ನಾಳ್‌ನಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.

ಭಕ್ತಿ ,ಶ್ರದ್ಧೆ ,ಕಾಯಕದ ಮೂಲಕ ಆದರ್ಶ ಸಮಾಜ

ಚನ್ನಗಿ :ಆಧುನಿಕತೆ ಬೆಳೆದಂತೆ ನಮ್ಮೊಳಗಿನ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಮಾನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಭಕ್ತಿ, ಶ್ರದ್ಧೆ, ಕಾಯಕ ತತ್ವಗಳಲ್ಲಿನ ಉತ್ತಮ ಗುಣ ಮತ್ತು ಮೌಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ಆದರ್ಶ, ಆರೋಗ್ಯಕರ ಸಮಾಜ ನಿರ್ಮಾಣ  ಮಾಡಲು ಮುಂದಾಗುವಂತೆ ಎಲ್.ಜಿ.ಮಧುಕುಮಾರ್ ಕರೆ ನೀಡಿದರು.

ದಾಸ ಸಾಹಿತ್ಯ ಸರ್ವ ಶ್ರೇಷ್ಠವಾದದ್ದು

ಚನ್ನಗಿರಿ : ದಾಸ ಸಾಹಿತ್ಯದಲ್ಲಿ ಸಮಾನತೆಯ ಸಮಾಜದ ಧೋರಣೆ, ಸಾಮಾಜಿಕ ಕಳಕಳಿ, ಲೋಕ ವಿಮರ್ಶೆ, ಸಾಮಾಜಿಕ ಚಿಂತನೆ ಮತ್ತು ವೈಚಾರಿಕ ಮನೋಭಾವನೆಗಳು ಕಂಡು ಬರುವುದ ರಿಂದ ದಾಸ ಸಾಹಿತ್ಯವನ್ನು ಸರ್ವಶ್ರೇಷ್ಠ ಎಂದು ಪರಿಗಣಿಸಲಾಗಿದೆ

ಕಾಕನೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳು ಅಸ್ವಸ್ಥ

ಸಂತೆಬೆನ್ನೂರು : ತಾಲ್ಲೂಕಿನ ಕಾಕನೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸಿಬ್ಬಂದಿಗಳ ಬೇಜವಾಬ್ದಾರಿ, ಉದಾಸೀನದ ಫಲವಾಗಿ ವಸತಿ ಶಾಲೆಯ‌ 23 ಮಕ್ಕಳು ಭಾನುವಾರ ರಾತ್ರಿಯ ಊಟ,  ಸೋಮವಾರ ಬೆಳಗ್ಗೆ ತಿಂಡಿ ಸೇವಿಸಿದ 23  ಮಕ್ಕಳು ಅಸ್ವಸ್ಥಗೊಂಡಿದ್ದು, ಶಾಸಕ ಬಸವರಾಜು ವಿ ಶಿವಗಂಗಾ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!