ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಸಕಾರಾತ್ಮಕ ಫಲಿತಾಂಶ ಸಾಧ್ಯ

ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಸಕಾರಾತ್ಮಕ ಫಲಿತಾಂಶ ಸಾಧ್ಯ

ಕೀಲು-ಮೂಳೆ ತಜ್ಞ ಡಾ. ಜಿ.ಸಿ.ಬಸವರಾಜ್ ಪ್ರತಿಪಾದನೆ

ಚಿತ್ರದುರ್ಗ, ಮಾ.7- ತಾಲ್ಲೂಕಿನ ದೇವಸಮುದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯಲ್ಲಿ ಪೋಷಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ದೇವಸಮುದ್ರ ಗ್ರಾಮದವರೇ ಆದ ದಾವಣಗೆರೆಯ ಶಿಲ್ಪಾ ಡಯಾಗ್ನೋಸ್ಟಿಕ್ ಸೆಂಟರ್‌ನ ಹೆಸರಾಂತ ಕೀಲು, ಮೂಳೆ ತಜ್ಞ ಡಾ. ಜಿ.ಸಿ.ಬಸವರಾಜ್  ಮಾತನಾಡಿ, ಪ್ರಾಮಾಣಿಕವಾಗಿ, ಶ್ರದ್ಧೆಯಿಂದ ಶ್ರಮವಹಿಸಿ ಅಭ್ಯಾಸ ಮಾಡಿದರೆ  ಸಕಾರಾತ್ಮಕ ಫಲಿತಾಂಶ ದೆೊರೆಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಸೆಯಲ್ಲಿ ಪ್ರಯತ್ನಿಸುವಂತೆ ಕರೆ ನೀಡಿದರು.   ಮುಖ್ಯೋಪಾಧ್ಯಾಯ ಶ್ರೀಧರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.  

error: Content is protected !!