ದಾವಣಗೆರೆಕೆಪಿಸಿಸಿ ಓಬಿಸಿ ಕಾರ್ಯದರ್ಶಿಯಾಗಿ ಲೋಕೇಶ್October 8, 2023October 9, 2023By Janathavani0 ದಾವಣಗೆರೆ, ಅ.7- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯ ದರ್ಶಿಯನ್ನಾಗಿ ನಗರದ ಕೆ.ಹೆಚ್. ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದ್ದಾರೆ. ದಾವಣಗೆರೆ