ಹರಿಹರ ತಾಲ್ಲೂಕು ಹಿಂಡಸಘಟ್ಟ ಗ್ರಾಮದ ಹಿರಿಯ ಮುಖಂಡರೂ, ಹರಿಹರ ಎಪಿಎಂಸಿ ಮಾಜಿ ಅಧ್ಯಕ್ಷರೂ ಆದ ಶ್ರೀ ಮುದೇಗೌಡ್ರ ಪರಮೇಶ್ವರಪ್ಪ (70 ವರ್ಷ) ಅವರು ದಿನಾಂಕ : 11.04.2023ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದಾಗಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 12.04.2023ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಹಿಂಡಸಘಟ್ಟ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 25, 2024