ದಾವಣಗೆರೆ ಎಂಸಿಸಿ ಎ ಬ್ಲಾಕ್, 4ನೇ ಮೇನ್, ಶ್ರೀಧರ್ ಅಕ್ವೇರಿಯಮ್ ಪಕ್ಕದ ನಿವಾಸಿ ಮೌನೇಶ್ ಕುಮಾರ್ ಗಾಯಕ್ವಾಡ್ ರವರ ಮಾತೃಶ್ರೀ ಹಾಗೂ ದಿ. ಭವಾನಿ ರಾವ್ ಗಾಯಕ್ವಾಡ್ರವರ ಧರ್ಮಪತ್ನಿ ಶ್ರೀಮತಿ ಗಾಯತ್ರಿ ಬಾಯಿ (68) ಇವರು ದಿನಾಂಕ 15.10.2023ರ ಭಾನುವಾರ ಮಧ್ಯಾಹ್ನ 3 ಕ್ಕೆ ನಿಧನರಾದರು. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.10.2023ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 4, 2024