ದಾವಣಗೆರೆ ನಗರದ ನಿಟ್ಟುವಳ್ಳಿ ಹೊಸ ಬಡಾವಣೆ ವಾಸಿ, ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ನಿವೃತ್ತ ವೈದ್ಯರಾದ ಡಾ. ಎನ್.ಹೆಚ್. ಪ್ರಸಾದ್ ಅವರು ದಿನಾಂಕ 25.02.2024ರ ಭಾನುವಾರ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಓರ್ವ ಪುತ್ರಿ, ಇಬ್ಬರು ಪುತ್ರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 26.02.2024ರ ಸೋಮವಾರ ಮಧ್ಯಾಹ್ನ 12ಕ್ಕೆ ಸ್ವಗ್ರಾಮವಾದ ಹೊಸದುರ್ಗ ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024