ದಾವಣಗೆರೆ ತಾಲ್ಲೂಕು ಬಾಡ ಗ್ರಾಮದ ವಾಸಿ ದಿ.ಕರಿಬಸಮ್ಮ ಬಿ.ಕೆ. ಬಸವಲಿಂಗಪ್ಪ ಇವರ ಪುತ್ರ ಬಿ.ಕೆ. ಪಂಚಾಕ್ಷರಪ್ಪ (70) ಇವರು ದಿನಾಂಕ 26.06.2024ರ ಬುಧವಾರ ಸಂಜೆ 8.30ಕ್ಕೆ ಬೆಂಗಳೂರಿನಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.6.2024ರ ಗುರುವಾರ ಮಧ್ಯಾಹ್ನ 1ಕ್ಕೆ ಬಾಡ ಗ್ರಾಮದ ಮೃತರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿ.ಕೆ. ಪಂಚಾಕ್ಷರಪ್ಪ
