ದಾವಣಗೆರೆ ತಾಲ್ಲೂಕು ಕುಕ್ಕುವಾಡ ಗ್ರಾಮದ ವಾಸಿ ರೇಣುಕಾಂಬ ITI ಕಾಲೇಜಿನ ಉಪನ್ಯಾಸಕರಾದ ಕೆ.ಹೆಚ್. ಲಿಂಗರಾಜು ಇವರ ತಂದೆ ಹರಗನಹಳ್ಳಿ ಶ್ರೀ ರಾಮಚಂದ್ರಪ್ಪ (85) ಇವರು ದಿನಾಂಕ 5.03.2025ರ ಬುಧವಾರ ಮಧ್ಯಾಹ್ನ 1.45ಕ್ಕೆ ನಿಧನರಾದರು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 06.03.2025ರ ಗುರುವಾರ ಮಧ್ಯಾಹ್ನ 12.30ಕ್ಕೆ ಸ್ವಗ್ರಾಮ ಕುಕ್ಕುವಾಡದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ರಾಮಚಂದ್ರಪ್ಪ
