ದಾವಣಗೆರೆ ಜಯನಗರ `ಬಿ’ ಬ್ಲಾಕ್ ನಿವಾಸಿ ಹಾಗೂ ನಿವೃತ್ತ ಪೊಲೀಸ್ ಸಬ್ಇನ್ಸ್ಪೆಕ್ಟರ್ (ವೈರ್ಲೆಸ್) ಶ್ರೀ ಎಂ.ಎಸ್. ತಳವಾರ ಅವರ ಧರ್ಮಪತ್ನಿ ಶ್ರೀಮತಿ ರತ್ನಮ್ಮ (ಸುಮಂಗಲ) (69) ಅವರು ದಿನಾಂಕ 31.03.2021ರ ಬುಧವಾರ ಬೆಳಿಗ್ಗೆ 11.15 ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 01.04.2021ರ ಗುರುವಾರ ಬೆಳಿಗ್ಗೆ 11.30 ಕ್ಕೆ ಆರ್.ಹೆಚ್. ಬೃಂದಾವನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024