ದಾವಣಗೆರೆ – ನಿಟುವಳ್ಳಿ 2ನೇ ಮುಖ್ಯರಸ್ತೆ 3 ತಿರುವಿನ ವಾಸಿ ದಿ|| ಕೃಷ್ಣಮೂರ್ತಿ ಅವರ ಧರ್ಮಪತ್ನಿ ಶ್ರೀಮತಿ ತಿಪ್ಪಮ್ಮ (92) ಅವರು ದಿನಾಂಕ 30.01.2021ರ ಶನಿವಾರ ಸಂಜೆ 6.10 ಕ್ಕೆ ನಿಧನರಾದರು. ನಾಲ್ವರು ಪುತ್ರರು, ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.01.2021ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಆರ್.ಹೆಚ್. ಬೃಂದಾವನದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 25, 2025