ದಾವಣಗೆರೆ ತಾಲ್ಲೂಕು ಕಾಶೀಪುರ ಗ್ರಾಮದ ದಿ|| ಪಟೇಲ್ ಚಂದ್ರಪ್ಪ ಅವರ ಜೇಷ್ಠ ಪುತ್ರ ಗೌಡ್ರು ಶ್ರೀ ಕೆ.ಎಸ್.ವಾಗೀಶಪ್ಪ ಅವರು ದಿನಾಂಕ 2.7.2021ರ ಶುಕ್ರವಾರ ರಾತ್ರಿ 8.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಸಹೋದರರು, ಅಳಿಯಂದಿರು, ಸೊಸೆಯಂದರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 03.07.2021ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಕಾಶೀಪುರ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024