ದಾವಣಗೆರೆ ಬಿ.ಟಿ.ಲೇಔಟ್, ಕೆ.ಆರ್.ರಸ್ತೆ ನಿವಾಸಿ ಎಲ್. ರಮೇಶ್ ಕುಮಾರ್ ಇವರ ಧರ್ಮಪತ್ನಿ ಸುಶೀಲ ಬಾಯಿ ಇವರು ದಿನಾಂಕ 23.04.2021ರ ಶುಕ್ರವಾರ ಬೆಳಗಿನ ಜಾವ 6 ಗಂಟೆಗೆ ನಿಧನರಾದರು. ಮೃತರಿಗೆ 63 ವರ್ಷ ವಯಸ್ಸಾಗಿತ್ತು. ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.04.2021ರ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠ ಧಾಮದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024