ದಾವಣಗೆರೆ ಕೊಂಡಜ್ಜಿ ರಸ್ತೆ, ವಿಜಯ ನಗರ ಬಡಾವಣೆ ವಾಸಿ ಶ್ರೀ ಹಳ್ಳೂರು ನಿಜಲಿಂಗಪ್ಪನವರ ಧರ್ಮಪತ್ನಿ ಶ್ರೀಮತಿ ಸ್ವರ್ಣ (58) ಅವರು ಹೃದಯಾಘಾತದಿಂದ ದಿನಾಂಕ 02.05.2021ರ ಭಾನುವಾರ ಸಂಜೆ ನಿಧನರಾದರು. ಪತಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 03.05.2021ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025