ದಾವಣಗೆರೆ ತಾಲ್ಲೂಕು ಕೆರೆಯಾಗಳಹಳ್ಳಿ ಗ್ರಾಮದ ವಾಸಿ ನಾಗಪ್ಪ ಇವರ ಧರ್ಮಪತ್ನಿ ಶ್ರೀಮತಿ ಕೆಂಚಮ್ಮ (68) ಅವರು, ದಿನಾಂಕ 06.05.2021ರಂದು ಗುರುವಾರ ರಾತ್ರಿ 9.20 ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 07.05.2021 ರಂದು ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಕೆರೆಯಾಗಳಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024