ದಾವಣಗೆರೆ ತಾಲ್ಲೂಕು ಸಿದ್ದನೂರು ಗ್ರಾಮದ ವಾಸಿ, ಸಿದ್ದನೂರು ಆಗ್ರೋ ಏಜೆನ್ಸೀಸ್ ಮಾಲೀಕರಾದ ಮಹೇಂದ್ರಕುಮಾರ್ ಇವರ ತಂದೆಯವರಾದ ಶ್ರೀ ಎ.ಎಸ್. ವೀರಪ್ಪ ಇವರು ದಿನಾಂಕ 06.03.2021ರ ಶನಿವಾರ ಮಧ್ಯಾಹ್ನ 3.30 ಕ್ಕೆ ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 07.03.2021ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಸಿದ್ದನೂರು ಗ್ರಾಮದ ಮೃತರ ಸ್ವಗೃಹದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024