ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ವಾಸಿ ಶ್ರೀ ಅಗಸನಟ್ಟೆ ದಿ. ರೇವಣಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಮಂಜಮ್ಮ ಅವರು ದಿನಾಂಕ 19.05.2021ರ ಬುಧವಾರ ಬೆಳಿಗ್ಗೆ 9.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19.05.2021 ರ ಬುಧವಾರ ಮಧ್ಯಾಹ್ನ 2.30 ಕ್ಕೆ ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024