ದಾವಣಗೆರೆ ನಿಟುವಳ್ಳಿ ಹೊಸ ಬಡಾವಣೆ ವಾಸಿ, ನಿವೃತ್ತ ಕೆಇಬಿ ಮೇಸ್ತ್ರಿ ಆದ ಶ್ರೀ ಸುಬ್ಬಣ್ಣ (ಸುಬ್ರಮಣ್ಯ ಜೆ.) ಅವರು ದಿನಾಂಕ 05.08.2020ರ ಬುಧವಾರ ಬೆಳಿಗ್ಗೆ 11.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 05.08.2020ರ ಬುಧವಾರ ಸಂಜೆ 5 ಗಂಟೆಗೆ ಮೃತರ ತೋಟದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 6, 2024