ದಾವಣಗೆರೆ ತಾಲ್ಲೂಕು ಆವರಗೆರೆ ಗ್ರಾಮದ ವಾಸಿ ಮಾಜಿ ಛೇರ್ಮನ್ ದಿ. ಹೆಚ್.ಬಸಪ್ಪ ಇವರ ಪುತ್ರ ಹೆಚ್.ಹನುಮಂತಪ್ಪ (72 ವರ್ಷ) ಅವರು ದಿನಾಂಕ 06.08.2020 ರಂದು ಗುರುವಾರ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಸಹೋದರ, ಸಹೋದರಿ, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 07.08.2020 ರಂದು ಶುಕ್ರವಾರ ಆವರಗೆರೆ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025