ದಾವಣಗೆರೆ ಜಿಲ್ಲೆ ನ್ಯಾಮತಿ ತಾ. ಕಂಕನಹಳ್ಳಿ ಗ್ರಾಮದ ಶ್ರೀ ರುದ್ರಪ್ಪ ಅರೇಹಳ್ಳಿ ಪಾಲ್ದಾರ್ ಗೌಡ್ರು (ಮಲ್ಲಜ್ಜರ ಮನೆ) ಇವರ ಧರ್ಮಪತ್ನಿ ಶ್ರೀಮತಿ ಗೌರಮ್ಮ ಅವರು ದಿನಾಂಕ 14.11.2020ರಂದು ಬೆಳಿಗ್ಗೆ 10.30ಕ್ಕೆ ದೈವಾಧೀನರಾಗಿದ್ದಾರೆ. ಮೃತರು ಏಳು ಜನ ಗಂಡು ಮತ್ತು ಮೂರು ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿನಾಂಕ 15.11.2020ರಂದು ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024