ದಾವಣಗೆರೆ ಎಂಸಿಸಿ ಬಿ ಬ್ಲಾಕ್, 12ನೇ ಮೇನ್, 5ನೇ ಕ್ರಾಸ್ ವಾಸಿ ಶ್ರೀ ಹಳ್ಳಿಕೇರಿ ರಾಮಚಂದ್ರ ಸುಬ್ರಾಯ ಶೇಟ್ (86) ಅವರು ದಿನಾಂಕ : 30.11.2020ರ ಸೋಮವಾರ ಮಧ್ಯಾಹ್ನ 2.30ಕ್ಕೆ ನಿಧರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಅಂತ್ಯಕ್ರಿಯೆ ದಿನಾ್ಂಕ 01.12.2020ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬವರ್ಗದವರು ತಿಳಿಸಿದ್ದಾರೆ.
July 24, 2024