ದಾವಣಗೆರೆ ಪಿ.ಜೆ.ಬಡಾವಣೆ ರೈತರ ಬೀದಿ ವಾಸಿ, ಕಲಾ ಫುಟ್ ವೇರ್ ಮಾಲೀಕರಾದ ಸುರೇಶ್ ಕಲಾದಗಿ ಇವರ ಧರ್ಮಪತ್ನಿ ಶ್ರೀಮತಿ ಜ್ಯೋತಿ ಎಸ್.ಕೆ. (44) ಅವರು ದಿನಾಂಕ 28.08.2020ರ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಧನರಾಗಿದ್ದಾರೆ. ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ:29.08.2020 ರಂದು ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಪಿ.ಬಿ.ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025