ದಾವಣಗೆರೆ ಸಮೀಪದ ಶಿರಮಗೊಂಡನಹಳ್ಳಿ ವಾಸಿ ಕುಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿ.ಇ.ಒ ರೇಣುಕಾರಾಜ್ ಎ.ಎಂ. (49) ಅವರು ದಿನಾಂಕ 28.8.2020ರ ಶುಕ್ರವಾರ ಮಧ್ಯಾಹ್ನ ನಿಧನರಾದರು. ತಂದೆ, ತಾಯಿ, ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 28.8.2020ರ ಶುಕ್ರವಾರದಂದೇ ಸಂಜೆ ನೆರವೇರಿತು.
February 24, 2025