ದಾವಣಗೆರೆ ಕೆ.ಬಿ. ಬಡಾವಣೆಯ ಭರತ್ ಏಜೆನ್ಸೀಸ್ ಮಾಲೀಕರೂ, ಖ್ಯಾತ ಅಕ್ಕಿ ವ್ಯಾಪಾರಿಗಳೂ ಆದ ಶ್ರೀ ಕಾರಿಗನೂರು ಬಿ.ಪಿ. ಗಣೇಶ್ ಅವರು ದಿನಾಂಕ 30.8.2020ರ ಭಾನುವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 67 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.08.2020ರ ಭಾನುವಾರ ಸಂಜೆ 6 ಗಂಟೆಗೆ ಮೃತರ ಸ್ವಗ್ರಾಮ ಕಾರಿಗನೂರಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025