ದಾವಣಗೆರೆ ತಾಲ್ಲೂಕಿನ ಆವರಗೊಳ್ಳ ಗ್ರಾಮದ ಜಮೀನ್ದಾರರೂ, ದಾವಣಗೆರೆ ಎಪಿಎಂಸಿಯ ರೆಹಮಾನ್ ಸಾಬ್ ಅಂಡ್ ಸನ್ಸ್ (ಮರ್ಚೆಂಟ್ ಅಂಡ್ ಕಮಿಷನ್ ಏಜೆಂಟ್) ಮಾಲೀಕರೂ ಆರ್. ದಾದಾಪೀರ್ ಸಾಬ್ ಅವರು ದಿನಾಂಕ 01.09.2020ರಂದು ಮಂಗಳವಾರ ರಾತ್ರಿ 8.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇವೆ. ಮೃತರಿಗೆ ಸುಮಾರು 59 ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಸಹೋದರರು, ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 02.09.2020 ರಂದು ಬುಧವಾರ ಮಧ್ಯಾಹ್ನ 1 ಗಂಟೆಗೆ ಆವರಗೊಳ್ಳ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025