ದಾವಣಗೆರೆ ವಾಸಿ, ಟಿ. ಶ್ರೀನಿವಾಸರಾವ್ (ಜಖರ) ಕಾಟೆ ಪತ್ನಿ ಕಮಲಾಬಾಯಿ (46) ಅವರು ದಿನಾಂಕ 04.09.2020ರ ಶುಕ್ರವಾರ ನಿಧನರಾದರು. ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಗ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 05.09.2020ರ ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025