ದಾವಣಗೆರೆ ಎಸ್.ಪಿ.ಎಸ್ ನಗರ ವಾಸಿ, ದಿ. ಆಲೂರು ಅಂಗಡಿ ಬಸವರಾಜಪ್ಪನವರ ಧರ್ಮಪತ್ನಿ ಶ್ರೀಮತಿ ಗದ್ದಿಗೆಮ್ಮ (72) ಇವರು ದಿನಾಂಕ 16.09.2020ರ ಬುಧವಾರ ಬೆಳಿಗ್ಗೆ 10.45ಕ್ಕೆ ನಿಧನರಾದರು. ನಾಲ್ವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.09.2020ರ ಬುಧವಾರ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025