ದಾವಣಗೆರೆ ಬಸಾಪುರ ರಸ್ತೆ ಅಣ್ಣಾನಗರ 2ನೇ ಕ್ರಾಸ್ ವಾಸಿ, ಎ.ಐ.ಎ.ಡಿ.ಎಂ.ಕೆ. ಜಿಲ್ಲಾಧ್ಯಕ್ಷರಾಗಿದ್ದ ಸಿ.ನಟರಾಜ (70) ಅವರು, ದಿನಾಂಕ 20.09.2020ರಂದು ಭಾನುವಾರ ಬೆಳಗಿನ ಜಾವ 2.30ಕ್ಕೆ ನಿಧನರಾಗಿದ್ದಾರೆ. ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 21.09.2020ರಂದು ಸೋಮವಾರ ಮಧ್ಯಾಹ್ನ 2.30 ಗಂಟೆಗೆ ನಗರದ ಆರ್.ಹೆಚ್. ಬೃಂದಾವನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025