ದಾವಣಗೆರೆ ತಾಲ್ಲೂಕು ರಾಮಗೊಂಡನಹಳ್ಳಿ ಗ್ರಾಮದ ವಾಸಿ, ದಾಮ್ಕೋಸ್ ಮಾಜಿ ಅಧ್ಯಕ್ಷರಾದ ಎಂ.ಎಸ್. ಬಸವರಾಜಪ್ಪನವರ ತಾಯಿಯವರಾದ ಶರಣೆ ಶಿವಕ್ಳರ ಸಿದ್ದಮ್ಮನವರು ದಿನಾಂಕ : 28.09.2020ರ ಸೋಮವಾರ ಮಧ್ಯಾಹ್ನ 2.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇವೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ. ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 29.09.2020ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ತಾಲ್ಲೂಕು ರಾಮಗೊಂಡನಹಳ್ಳಿಯಲ್ಲಿರುವ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024