ದಾವಣಗೆರೆ ಜಯನಗರ ಬಾಲಾಜಿ ಅಪಾರ್ಟ್ಮೆಂಟ್ ಹಿಂಭಾಗದ ವಾಸಿ ಪೊಲೀಸ್ ಇಲಾಖೆಯ ನಿವೃತ್ತ ಎ.ಎಸ್.ಐ ಕೆ.ಎಂ. ಮಂಜುನಾಥ್ (ಮೀಸೆ ಮಂಜಣ್ಣ) ಅವರು ದಿನಾಂಕ 3.04.2023 ರ ಸೋಮವಾರ ಸಂಜೆ 6 ಕ್ಕೆ ನಿಧನರಾದರು. ಮೃತರಿಗೆ 72 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 04.04.2023 ರ ಮಂಗಳವಾರ ಮಧ್ಯಾಹ್ನ 2 ಕ್ಕೆ ನಗರದ ಆರ್.ಹೆಚ್ ಬೃಂದಾವನದಲ್ಲಿ ನೆರವೇರಿಸಲಾಗುವುದು.
July 28, 2024