ಬಿಜೆಪಿ ಅಂದರೆ ಸಮೃದ್ಧಿ, ಕಾಂಗ್ರೆಸ್ ಅಂದರೆ ಬರ : ಗಾಯತ್ರಿ ಸಿದ್ದೇಶ್ವರ
ಹೊನ್ನಾಳಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಬರ ತಾಂಡವವಾಡು ತ್ತದೆ. ಅದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮಳೆ, ಬೆಳೆ ಸಮೃದ್ಧಿಯಾಗುತ್ತದೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಶಾಪವಿದ್ದಂತೆ, ಕಳೆಯಿದ್ದಂತೆ. ಅದನ್ನು ಬುಡ ಸಮೇತ ಕಿತ್ತು ಹಾಕಬೇಕು