ಪ್ರಮುಖ ಸುದ್ದಿಗಳುಚಿತ್ರಕಲಾ ಸ್ಪರ್ಧೆApril 17, 2023April 17, 2023By Janathavani0 ದಾವಣಗೆರೆ ಶಿವಯೋಗಿ ಮಂದಿರದ ಸಭಾಂಗಣದಲ್ಲಿ ಪಿ.ಆರ್. ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವದ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳು, ಯುವಕ, ಯುವತಿಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದಾವಣಗೆರೆ