ಭೂತಾಯಿ ಒಡಲು ಸೇರಿದ ಬಿತ್ತನೆ ಬೀಜ

ಭೂತಾಯಿ ಒಡಲು ಸೇರಿದ ಬಿತ್ತನೆ ಬೀಜ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಹರಪನಹಳ್ಳಿ ತಾಲ್ಲೂಕು ಲಕ್ಷ್ಮೀಪುರ ದಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

error: Content is protected !!