ದಾವಣಗೆರೆ ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಕಡೇ ಕಾರ್ತಿಕೋತ್ಸವ

ದಾವಣಗೆರೆ ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಕಡೇ ಕಾರ್ತಿಕೋತ್ಸವ

ದಾವಣಗೆರೆ ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಕಡೇ ಕಾರ್ತಿಕೋತ್ಸವ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ದೀಪ ಬೆಳಗಿಸಿ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.

error: Content is protected !!