ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅನ್ವೇಷಕರು ಆರ್ಟ್ ಫೌಂಡೇಶನ್ ವತಿಯಿಂದ ರವೀಂದ್ರ ಹೆಚ್ ಅರಳಗುಪ್ಪಿ ನಟನೆಯ `ಹುತಾತ್ಮರು’ ಏಕ ವ್ಯಕ್ತಿ ನಾಟಕ ಪ್ರದರ್ಶನ ಭಾನುವಾರ ಸಂಜೆ ನಡೆಯಿತು. ಜಾನಪದ ವಿದ್ವಾಂಸ ಡಾ.ಎಂ.ಜಿ. ಈಶ್ವರಪ್ಪ, ಸಾಹಿತಿ ಬಾ.ಮ. ಬಸವರಾಜಯ್ಯ, ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಯರಾಜ್ ಚಿಕ್ಕಪಾಟೀಲ್, ಪತ್ರಕರ್ತ ಬಿ.ಎನ್. ಮಲ್ಲೇಶ್, ಡಾ. ಹೆಚ್.ವಿಶ್ವನಾಥ್ ಇತರರು ನಾಟಕದ ಉದ್ಘಾಟನೆ ವೇಳೆ ಉಪಸ್ಥಿತರಿದ್ದರು.
`ಹುತಾತ್ಮರು’ ಏಕ ವ್ಯಕ್ತಿ ನಾಟಕ ಪ್ರದರ್ಶನ
