ರಾಯರ ಆರಾಧನೆ

ರಾಯರ ಆರಾಧನೆ

ಶ್ರೀ ರಾಘವೇಂದ್ರ ಸ್ವಾಮೀಜಿ ಅವರ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಬುಧವಾರ ದಾವಣಗೆರೆ ಪಿ.ಜೆ. ಬಡಾವಣೆಯ  ರಾಯರ ಮಠದಲ್ಲಿ ರಥೋತ್ಸವ ಜರುಗಿತು. ಅಪಾರ  ಸಂಖ್ಯೆಯಲ್ಲಿ ಭಕ್ತರು ಶ್ರೀಮಠಕ್ಕೆ ಆಗಮಿಸಿ ರಾಯರ ದರ್ಶನ ಪಡೆದರು.

error: Content is protected !!