ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯನಿರ್ವಾಹಕ ಸಮಿತಿ ಸಭೆ

ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯನಿರ್ವಾಹಕ ಸಮಿತಿ ಸಭೆ

ಬೆಂಗಳೂರು, ಅ.16- ಅಖಿಲ ಭಾರತ ವೀರಶೈವ ಮಹಾಸಭಾದ  ಕರ್ನಾ ಟಕ ರಾಜ್ಯ ಘಟಕ ಕಾರ್ಯ ನಿರ್ವಾಹಕ ಸಮಿತಿ ಸಭೆಯು ಇಂದಿಲ್ಲಿ ನಡೆಯಿತು. ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷ ತೆಯಲ್ಲಿ ಏರ್ಪಾಡಾಗಿದ್ದ ಈ ಸಭೆಯಲ್ಲಿ ವೀರಶೈವ ಮಹಾಸಭಾ ಕಾರ್ಯದರ್ಶಿ ಈಶ್ವರ್ ಖಂಡ್ರೆ, ಮಹಾಸಭಾದ ರಾಜ್ಯಾ ಧ್ಯಕ್ಷ ಶಂಕರ್ ಬಿದರಿ, ಉಪಾಧ್ಯಕ್ಷರೂ ಆಗಿರುವ ಹಿರಿಯ ಕೈಗಾರಿಕೋದ್ಯಮಿ ಡಾ. ಅಥಣಿ ಎಸ್. ವೀರಣ್ಣ ಹಾಗೂ ಸಮಿತಿ ಸದಸ್ಯರುಗಳು ಹಾಜರಿದ್ದರು.

error: Content is protected !!