ಕೊಟ್ಟೂರು ತೇರು

ಬಳ್ಳಾರಿ ಜಿಲ್ಲೆ ಕೂಡ್ಲಿಗೆ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರ ಕೊಟ್ಟೂರಿನ ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ಭಾನುವಾರ ವಿಜೃಂಭಣೆಯಿಂದ ನೆರವೇರಿತು.

error: Content is protected !!