ಬಿತ್ತನೆಗೆ ತಯಾರಿ

ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದು, ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಲು ರೈತರು ಭೂಮಿ ಹದ ಮಾಡುವಲ್ಲಿ ನಿರತರಾಗಿದ್ದಾರೆ. ದಾವಣಗೆರೆ ತಾಲ್ಲೂಕು ಆಲೂರುಹಟ್ಟಿ ಗ್ರಾಮದ ಜಮೀನಿನಲ್ಲಿ ಕಂಡು ಬಂದ ದೃಶ್ಯ.

error: Content is protected !!